Friday, September 20, 2024
Friday, September 20, 2024

ಅಮೀನ್ ಮೂಲಸ್ಥಾನ: ನೂತನ ಸಭಾಭವನದ ವಿಜ್ಞಾಪನ ಪತ್ರ ಬಿಡುಗಡೆ

ಅಮೀನ್ ಮೂಲಸ್ಥಾನ: ನೂತನ ಸಭಾಭವನದ ವಿಜ್ಞಾಪನ ಪತ್ರ ಬಿಡುಗಡೆ

Date:

ಕೋಟ: ಶ್ರೀ ನಾಗಬ್ರಹ್ಮ ಅಮೀನ್ ಮೂಲಸ್ಥಾನ ಟ್ರಸ್ಟ್ ತೆಂಕಎರ್ಮಾಳು ಇದರ ಯೋಜಿತ ನೂತನ ಸಭಾಭವನವನ್ನು ತೆಂಕಎರ್ಮಾಳು ಅಮೀನ್ ಮೂಲಸ್ಥಾನದಲ್ಲಿ ಪ್ರಾರಂಭಿಸಲು ಭಾನುವಾರ ಬೆಣ್ಣೆಕುದ್ರು ಕುಲಮಹಾಸ್ತ್ರಿ ದೇವಸ್ಥಾನದಲ್ಲಿ ವಿಜ್ಞಾಪನ ಪತ್ರವನ್ನು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎನ್. ಟಿ. ಅಮೀನ್ ಬಿಡುಗಡೆಗೊಳಿಸಿ ಸಭಿಕರಿಗೆ ವಿತರಿಸಿದರು. ಸಮುದಾಯದವರಿಗೆ ಜ. 27 ರಂದು ಬೆಳಿಗ್ಗೆ 9.30ಕ್ಕೆ ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿ ಸಹಕರಿಸಲು ವಿನಂತಿಸಿದರು.

ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಕೆ. ಸಿ. ಅಮೀನ್, ಉಪಾಧ್ಯಕ್ಷ ಗುಂಡು ಬಿ.ಅಮೀನ್, ವಲಯಾಧ್ಯಕ್ಷ ಕಿಟ್ಟಪ್ಪ ಅಮೀನ್, ಬಾರ್ಕೂರು ಸಂಯುಕ್ತ ಸಭಾಧ್ಯಕ್ಷ ಸತೀಶ್ ಅಮೀನ್, ಕಾರ್ಯದರ್ಶಿಗಳಾದ ಮಧುಕರ ಅಮೀನ್, ವಿಶ್ವನಾಥ ಅಮೀನ್, ಸಂಘಟನಾ ಕಾರ್ಯದರ್ಶಿಗಳಾದ ರಾಜು ಅಮೀನ್, ಉಪಾಧ್ಯಕ್ಷರಾದ ಸದಾಶಿವ್ ಅಮೀನ್, ಶಂಭು ಅಮೀನ್, ಜಯಂತ ಅಮೀನ್, ಸಂತೋಷ ಅಮೀನ್, ಕೋಶಾಧಿಕಾರಿಗಳಾದ ಭಾಸ್ಕರ ಅಮೀನ್, ಜಯ ನೀಲಾವರ, ಮಹಿಳಾ ಸಂಘಟನೆ ಅಧ್ಯಕ್ಷರಾದ ಸುಮಿತ್ರ ಅಮೀನ್, ಜ್ಯೋತಿ ಅಮೀನ್ ಮುಂತಾದವರು ಉಪಸ್ಥಿತರಿದ್ದರು. ರಾಜು ಅಮೀನ್ ಯಕ್ಷಿಮಠ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!