Thursday, September 19, 2024
Thursday, September 19, 2024

ಸ್ಮಶಾನ ಜಾಗ ಒತ್ತುವರಿ ಬಗ್ಗೆ ನ್ಯಾ.ಶರ್ಮಿಳಾ ಅವರಿಂದ ಪರಿಶೀಲನೆ

ಸ್ಮಶಾನ ಜಾಗ ಒತ್ತುವರಿ ಬಗ್ಗೆ ನ್ಯಾ.ಶರ್ಮಿಳಾ ಅವರಿಂದ ಪರಿಶೀಲನೆ

Date:

ಉಡುಪಿ, ಫೆ. 6: ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಪ್ರಕರಣ ಸಂಖ್ಯೆ ಅಅಅ 343/2020 ಅ/ತಿ WPಓo.15165/2018 ಕ್ಕೆ ಸಂಬಂಧಿಸಿದAತೆ 18-1-2023 ರಲ್ಲಿ ನೀಡಿದ ನಿರ್ದೇಶನದಂತೆ, ರಾಜ್ಯಾದ್ಯಂತ ಸ್ಮಶಾನ ಭೂಮಿಗಳ ಒತ್ತುವರಿ ಬಗ್ಗೆ ಜಿಲ್ಲೆಯ ನ್ಯಾಯಾಧೀಶರಿಂದ ಪರಿಶೀಲನೆ ನಡೆಸಲಾಗುತ್ತಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿನ ಒಟ್ಟು 313 ಸ್ಮಶಾನ ಮತ್ತು ಸ್ಮಶಾನಕ್ಕೆ ಕಾಯ್ದಿರಿಸಿದ ಭೂಮಿಗಳ ಒತ್ತುವರಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಯದರ್ಶಿ ಶರ್ಮಿಳಾ ಅವರು, ಇಂದು ಉಡುಪಿ ತಾಲೂಕಿನ ಸ್ಮಶಾನ ಮತ್ತು ಸ್ಮಶಾನಕ್ಕೆ ಕಾಯ್ದಿರಿಸಿದ ಭೂಮಿಗಳ ಒತ್ತುವರಿ ಬಗ್ಗೆ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಯಾವುದೇ ಒತ್ತುವರಿ ಕಂಡುಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಈ ಪರಿಶೀಲನಾ ಕಾರ್ಯದಲ್ಲಿ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿಗಳೂ ಸಹ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!