Friday, September 20, 2024
Friday, September 20, 2024

ಯುವವಾಹಿನಿ (ರಿ.) ಯಡ್ತಾಡಿ ಘಟಕ: ಅಧ್ಯಕ್ಷರಾಗಿ ರಮೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಆಯ್ಕೆ

ಯುವವಾಹಿನಿ (ರಿ.) ಯಡ್ತಾಡಿ ಘಟಕ: ಅಧ್ಯಕ್ಷರಾಗಿ ರಮೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಆಯ್ಕೆ

Date:

ಕೋಟ, ಫೆ. 9: ಯುವವಾಹಿನಿ (ರಿ.) ಯಡ್ತಾಡಿ ಘಟಕದ ನೂತನ ಅಧ್ಯಕ್ಷರಾಗಿ ರಮೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಮಂಜು ಪೂಜಾರಿ, ಸುರೇಶ್ ಪೂಜಾರಿ, ಜೊತೆ ಕಾರ್ಯದರ್ಶಿ ಮಂಜುನಾಥ ಪೂಜಾರಿ, ಕೋಶಾಧಿಕಾರಿ ರಾಘವೇಂದ್ರ ಪೂಜಾರಿ ಕಾವಡಿ, ಜೊತೆ ಕೋಶಾಧಿಕಾರಿ ಅಶೋಕ ಪೂಜಾರಿ, ಮುಖ್ಯ ಸಂಘಟನಾ ಕಾರ್ಯದರ್ಶಿ ಆದರ್ಶ ಪೂಜಾರಿ, ಮಹಿಳಾ ಸಂಘಟನಾ ನಿರ್ದೇಶಕರು ಉಷಾ, ಸಮಾಜಸೇವೆ ಪ್ರಕಾಶ್ ಪೂಜಾರಿ, ಕ್ರೀಡಾ ನಿರ್ದೇಶಕರು ಗಣೇಶ್ ಪೂಜಾರಿ, ಆರೋಗ್ಯ ನಿರ್ದೇಶಕರು ಮಹೇಶ್ ಪೂಜಾರಿ, ನಾರಾಯಣ ಗುರು ತತ್ವದರ್ಶ ಚಂದ್ರ ಪಿ, ವ್ಯಕ್ತಿತ್ವ ವಿಕಸನ ಜಗದೀಶ ಪೂಜಾರಿ, ಪ್ರಚಾರ ನಿರ್ದೇಶಕರು ಪ್ರವೀಣ ಪೂಜಾರಿ, ಕಲೆ ಸಾಹಿತ್ಯ ನಿರ್ದೇಶಕರು ಸುನೀಲ್ ಪೂಜಾರಿ ಸಣಗಲ್ಲು, ಸಾಂಸ್ಕೃತಿಕ ನಿರ್ದೇಶಕರು ಅಮೃತ್ ಪೂಜಾರಿ, ಉದ್ಯೋಗ ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರತಿಮಾ ರಮೇಶ್, ವಿದ್ಯಾರ್ಥಿ ಸಂಘಟನಾ ನಿರ್ದೇಶಕರು ಸಂತೋಷ ಸಣಗಲ್ಲು, ವಲಯವಾರು ಸಂಘಟನಾ ನಿರ್ದೇಶಕರಾಗಿ ವಾರಿಜ, ಸುಗುಣ, ಭೋಜು ಪೂಜಾರಿ, ಮಲ್ಲಿಕಾ ಪೂಜಾರಿ, ನೇತ್ರಾವತಿ ಅಣ್ಣಪ್ಪ ಪೂಜಾರಿ, ಮೋಹನ ಪೂಜಾರಿ ಅವರು ೨೦೨೩-೨೪ ಸಾಲಿನ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!