Friday, September 20, 2024
Friday, September 20, 2024

ಬ್ರಹ್ಮಾವರ: ಬೇಸಿಗೆ ಶಿಬಿರ ಉದ್ಘಾಟನೆ

ಬ್ರಹ್ಮಾವರ: ಬೇಸಿಗೆ ಶಿಬಿರ ಉದ್ಘಾಟನೆ

Date:

ಬ್ರಹ್ಮಾವರ, ಏ. 3: ಓ.ಎಸ್.ಸಿ ಎಜ್ಯುಕೇಶನಲ್ ಸೊಸೈಟಿ (ರಿ.) ಬ್ರಹ್ಮಾವರ ಇದರ ಆಡಳಿತಕ್ಕೊಳಪಟ್ಟ ಎಸ್.ಎಮ್.ಎಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ (ರಿ.) ಬ್ರಹ್ಮಾವರ ಇದರ ಆಶ್ರಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕ್ರೀಡೆ- ಯುವಜನ ಸೇವಾ ಇಲಾಖೆ ಉಡುಪಿ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ‘ಬೇಸಿಗೆ ಶಿಬಿರ 2023’ ಇದರ ಉದ್ಘಾಟನಾ ಸಮಾರಂಭ ಸೋಮವಾರ ಎಸ್.ಎಮ್.ಎಸ್ ಕ್ರೀಡಾಂಗಣದಲ್ಲಿ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿಯ ಉಪಾಧ್ಯಕ್ಷರಾದ ರೆ.ಫಾ.ಲಾರೆನ್ಸ್ ಡಿಸೋಜ ವಹಿಸಿದ್ದರು. ಓ.ಎಸ್ ಸಿ ಎಜ್ಯುಕೇಷನಲ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಅಲೆನ್ ರೋಹನ್ ವಾಜ್, ಕಾಲೇಜು ವಿಭಾಗದ ಕಾರ್ಯದರ್ಶಿಯವರಾದ ಆಲ್ವರಿಸ್ ಡಿ’ಸಿಲ್ವ, ಸಿ.ಬಿ.ಎಸ್.ಇ ವಿಭಾಗದ ಕಾರ್ಯದರ್ಶಿಯವರಾದ ಲೂವಿಸ್ ಫೆರ್ನಾಂಡಿಸ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಉಡುಪ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ್ ಭಟ್ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಭರತ್ ರಾಜ್ ನೇಜಾರ್ ಸ್ವಾಗತಿಸಿ, ವೆಂಕಟೇಶ್ ಭಟ್ ವಂದಿಸಿದರು. ಪ್ರಶಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!