Friday, September 20, 2024
Friday, September 20, 2024

ದೈನಂದಿನ ಚಟುವಟಿಕೆಯಲ್ಲಿ ಯೋಗ ಪ್ರಾಮುಖ್ಯತೆ ಪಡೆಯಲಿ: ನಾರಾಯಣ ರಾವ್

ದೈನಂದಿನ ಚಟುವಟಿಕೆಯಲ್ಲಿ ಯೋಗ ಪ್ರಾಮುಖ್ಯತೆ ಪಡೆಯಲಿ: ನಾರಾಯಣ ರಾವ್

Date:

ಸಾಣೂರು, ಜೂನ್ 5: ದೈನಂದಿನ ಚಟುವಟಿಕೆಯಲ್ಲಿ ಯೋಗ ಪ್ರಾಮುಖ್ಯತೆ ಪಡೆಯಲಿ ಎಂದು ಹಿರಿಯರಾದ ನಾರಾಯಣ ರಾವ್ ಅಭಿಪ್ರಾಯಪಟ್ಟರು. ಅವರು ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಪರಿಸರ ಅರಣ್ಯ ಮತ್ತು ಹವಾಮಾನ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಿಸರಕ್ಕಾಗಿ ಜೀವನ ಶೈಲಿ ಕಾರ್ಯಕ್ರಮದಡಿ ನಡೆದ ಅರೋಗ್ಯ ಮತ್ತು ಸ್ವಾಸ್ತ್ಯದ ಪ್ರಚಾರ ಹಾಗೂ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯುವಕ ಮಂಡಲದ ಪ್ರಧಾನ ಮಹಾಪೋಷಕ ಸದಸ್ಯರಾದ ಶುಭಕರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯುವಕ ಮಂಡಲದ ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಂದಿಸಿದರು. ಯುವಕ ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!