Friday, October 18, 2024
Friday, October 18, 2024

ಹಂಗಾರಕಟ್ಟೆ: ವನಮಹೋತ್ಸವ, ಆರೋಗ್ಯ ಜಾಗೃತಿ ಕಾರ್ಯಕ್ರಮ

ಹಂಗಾರಕಟ್ಟೆ: ವನಮಹೋತ್ಸವ, ಆರೋಗ್ಯ ಜಾಗೃತಿ ಕಾರ್ಯಕ್ರಮ

Date:

ಬ್ರಹ್ಮಾವರ, ಜು. 11: ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿಯಿಂದ ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಆರೋಗ್ಯ ಭಾರತಿಯಿಂದ ಪ್ರಕಟಿತ ‘ಬಾಲೋಪಚಾರ – ನಮ್ಮ ಆರೋಗ್ಯ ನಮ್ಮ ಕೈಯಲ್ಲಿ’ ಕೈಪಿಡಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು.

ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಪ್ರಭಾಕರ ಭಟ್, ಗಿಡಗಳ ಪ್ರಾಯೋಜಕರಾದ ಭಾರತ್ ವಿಕಾಸ ಪರಿಷತ್ ನ ಉಡುಪಿ ಭಾರ್ಗವ ಶಾಖೆಯ ಕಾರ್ಯದರ್ಶಿಗಳಾದ ಎಸ್.ಎಸ್ ಶೆಣೈ ಮತ್ತು ಬಿವಿಪಿಯ ಸದಸ್ಯರು ಮತ್ತು ಭಾರತೀಯ ಮಜ್ದೂರ್ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ರತ್ನಾಕರ ದೇವಾಡಿಗ, ಶಾಲಾ ಮುಖ್ಯೋಪಾಧ್ಯಾಯಿನಿ ಕಲ್ಪನಾ ಶೆಟ್ಟಿ, ನಿವೃತ್ತ ಶಿಕ್ಷಕಿ ತಿಲೋತ್ತಮಾ ನಾಯಕ್, ಬೋಧಕ ಬೋಧಕೇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!