Saturday, October 19, 2024
Saturday, October 19, 2024

ನಿವೇಶನ ರಹಿತ ಕುಟುಂಬಗಳಿಗೆ ನ್ಯಾಯ ಒದಗಿಸಿ: ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆ ರಾಜ್ಯಾಧ್ಯಕ್ಷ ಪುನೀತ್ ಕುಮಾರ್

ನಿವೇಶನ ರಹಿತ ಕುಟುಂಬಗಳಿಗೆ ನ್ಯಾಯ ಒದಗಿಸಿ: ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆ ರಾಜ್ಯಾಧ್ಯಕ್ಷ ಪುನೀತ್ ಕುಮಾರ್

Date:

ಚನ್ನಗಿರಿ, ಆ. 29: ಗ್ರಾಮಠಾಣ ಜಾಗ ಖಾಸಗಿ ವ್ಯಕ್ತಿಗಳ ಕಬಳಿಕೆಗೆ ಸಹಕಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆ ವತಿಯಿಂದ ಅನಿರ್ಧಿಷ್ಟಾವಧಿ ಧರಣಿ ಪ್ರತಿಭಟನೆ ಚನ್ನಗಿರಿ ತಾಲ್ಲೂಕು ಹರೋನಹಳ್ಳಿ ಪಂಚಾಯತಿ ಕಛೇರಿ ಮುಂಭಾಗದಲ್ಲಿ ನಡೆಯಿತು.

ಸ್ಥಳಕ್ಕೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಿ ತೆರೆವು ಕಾರ್ಯ ಮಾಡುವವರೆಗೂ ಅನಿರ್ದಿಷ್ಠಾವಧಿ ಧರಣಿ ಮುಂದುವರೆಸುತ್ತೇವೆ. ಅಕ್ರಮ ಖಾತೆ ಮಾಡಿದ್ದು ರದ್ದುಗೊಳಿಸಿ ಒತ್ತುವರಿ ಗ್ರಾಮಠಾಣ ಜಾಗ ತೆರೆವುಗೊಳಿಸಿ ಗ್ರಾಮಠಾಣಾ ಗಡಿ ಗುರುತಿಸಿಕೊಡಬೇಕು ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಹಂಚಿಕೆ ಮಾಡಿಕೊಡಬೇಕೆಂದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆ ರಾಜ್ಯಾಧ್ಯಕ್ಷರಾದ ಪುನೀತ್ ಕುಮಾರ್ ಆರ್ ಹೇಳಿದ್ದಾರೆ. ರಾಜ್ಯ ಕಾರ್ಯದರ್ಶಿ ರವಿಕುಮಾರ, ಪ್ರಧಾನ ಕಾರ್ಯದರ್ಶಿ ಜಯಂತ, ಸಂಘಟನೆ ಮುಖಂಡರಾದ ಉಮೇಶ, ಬಿನೋದ್, ಗಂಡುಗುಲಿ ಲೇಸಪ್ಪ, ಮರ್ಫಿ, ಮಧುರಾಜ ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!