Sunday, October 20, 2024
Sunday, October 20, 2024

ಪುಲ್ಕೇರಿ ಬೈಪಾಸ್ ನಿಂದ ಮಠದಕೆರೆ ದೇವಸ್ಥಾನದವರೆಗೆ ಬೃಹತ್ ಸ್ವಚ್ಛತಾ ಆಂದೋಲನ

ಪುಲ್ಕೇರಿ ಬೈಪಾಸ್ ನಿಂದ ಮಠದಕೆರೆ ದೇವಸ್ಥಾನದವರೆಗೆ ಬೃಹತ್ ಸ್ವಚ್ಛತಾ ಆಂದೋಲನ

Date:

ಉಡುಪಿ, ಅ. 1: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ನೇತೃತ್ವದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛತಾ ಹಿ ಸೇವಾ ಬೃಹತ್ ಸ್ವಚ್ಛತಾ ಆಂದೋಲನ ಪುಲ್ಕೇರಿ ಬೈಪಾಸ್ ನಿಂದ ಮಠದಕೆರೆ ದೇವಸ್ಥಾನದವರೆಗೆ ನಡೆಯಿತು.

ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್, ಜೊತೆ ಕಾರ್ಯದರ್ಶಿಗಳಾದ ಪ್ರಮಿತ್ ಸುವರ್ಣ, ಪ್ರಕಾಶ್ ರಾವ್, ಸಾಂಸ್ಕೃತಿಕ ಕಾರ್ಯದರ್ಶಿ ಚಂದ್ರಹಾಸ್ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ದೇವಾನಂದ್ ಶೆಟ್ಟಿ, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ ಕೊಲ್ಡ್ರೋಟ್ಟು, ಪದಾಧಿಕಾರಿಗಳಾದ ಮುರಳಿ ಸುವರ್ಣ, ಸುದರ್ಶನ್ ನಾಯ್ಕ್, ಸತೀಶ್ ಮಡಿವಾಳ, ಪ್ರಸನ್ನ ಆಚಾರ್ಯ, ಜಯ ಶೆಟ್ಟಿಗಾರ್, ವಿದ್ಯಾನಂದ್ ಕೋಟ್ಯಾನ್, ರಮೇಶ್ ಪೂಜಾರಿ, ಅಬ್ದುಲ್ ಗಫುರ್, ಸುಮುಕ್ ನಾಯಕ್, ದಿನೇಶ್ ಶೆಟ್ಟಿಗಾರ್, ಸುನೀಲ್, ಅಬ್ದುಲ್ಲ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!