Tuesday, September 17, 2024
Tuesday, September 17, 2024

ಗೋರಕ್ಷಣೆಯ ಸಂಕಲ್ಪ ಮಾಡೋಣ: ಯಶ್ಪಾಲ್ ಸುವರ್ಣ

ಗೋರಕ್ಷಣೆಯ ಸಂಕಲ್ಪ ಮಾಡೋಣ: ಯಶ್ಪಾಲ್ ಸುವರ್ಣ

Date:

ಉಡುಪಿ, ನ.14: ವಿಶ್ವ ಹಿಂದೂ ಪರಿಷದ್ ಬಜರಂಗದಳ ಇಂದಿರಾ ನಗರ ಘಟಕ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಗೋಪೂಜೆ ಕಾರ್ಯಕ್ರಮದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವತೆಗಳ ಆವಾಸಸ್ಥಾನ ಎಂಬ ನಂಬಿಕೆಯಿಂದ ಶ್ರದ್ಧಾ ಭಕ್ತಿಗಳಿಂದ ಆರಾಧಿಸಿಕೊಂಡು ಬರುತ್ತಿರುವ ಕಾಮಧೇನು ಗೋಮಾತೆಯ ಪೂಜೆಯ ಜೊತೆ ಜೊತೆಗೆ ಗೋ ರಕ್ಷಣೆಗೆ ಸಮಸ್ತ ಹಿಂದೂ ಸಮಾಜ ಮುಂದಾಗಬೇಕಿದೆ ಎಂದು ಹೇಳಿದರು.

ನಗರಸಭಾ ಸದಸ್ಯರಾದ ಚಂದ್ರಶೇಖರ್, ಹಿಂದೂ ಜಾಗರಣ ವೇದಿಕೆಯ ಮಹೇಶ್ ಬೈಲೂರು, ಅಶೋಕ್ ಕಾಮತ್, ಪ್ರವೀಣ್ ಕುರ್ಕಾಲ್, ಮಾಜಿ ನಗರಸಭಾ ಸದಸ್ಯರಾದ ಪ್ರದೀಪ್ ಕುಂದರ್, ಸಂಘಟನೆಯ ಪ್ರಮುಖರಾದ ಶಿವಪ್ರಸಾದ್, ಪ್ರತೀಕ್, ಸಂಜಿತ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!