Friday, September 20, 2024
Friday, September 20, 2024

ನ.30: ಗಮಕ ಕಾರ್ಯಕ್ರಮ

ನ.30: ಗಮಕ ಕಾರ್ಯಕ್ರಮ

Date:

ಉಡುಪಿ, ನ.29: ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿಯ ಪ್ರಯುಕ್ತ ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವು ಕುಂದಾಪುರದ ಖ್ಯಾತ ನ್ಯಾಯವಾದಿ ಎ ಎಸ್ ಎನ್ ಹೆಬ್ಬಾರ್ ಅವರ ಸ್ವಗೃಹ ನುಡಿಯಲ್ಲಿ ನವೆಂಬರ್ 30ರ ಗುರುವಾರ ಸಂಜೆ 4:30 ರಿಂದ ನಡೆಯಲಿದೆ. ಗಮಕಿಯಾಗಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಹಾಗೂ ವ್ಯಾಖ್ಯಾನಕಾರರಾಗಿ ಸಂಸ್ಕೃತ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರೆ, ದ.ರಾ ಬೇಂದ್ರೆಯವರ ಮೇಘದೂತ ಕಾವ್ಯ ಭಾಗವನ್ನು ಪ್ರಸ್ತುತ ಪಡಿಸಲಿರುವರು. ಎ.ಎಸ್. ಎನ್ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು, ಎಂ ಎಲ್ ಸಾಮಗ ಉಪಸ್ಥಿತರಿರಲಿದ್ದಾರೆ ಎಂದು ಗಮಕ ಕಲಾ ಪರಿಷತ್ತು ಕುಂದಾಪುರ ಘಟಕದ ಅಧ್ಯಕ್ಷರಾದ ಎಚ್ ಸುಜಯೀಂದ್ರ ಹಂದೆ ಹಾಗೂ ಕಾರ್ಯದರ್ಶಿ ವಿಶ್ವನಾಥ ಕರಬ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!