Tuesday, September 17, 2024
Tuesday, September 17, 2024

ಶಾಂತರಾಜ ಐತಾಳರ ಕೃತಿಗಳ ಬಿಡುಗಡೆ

ಶಾಂತರಾಜ ಐತಾಳರ ಕೃತಿಗಳ ಬಿಡುಗಡೆ

Date:

ಉಡುಪಿ, ಡಿ.3: ಸುಹಾಸಂ ಉಡುಪಿ ಮತ್ತು ಕಲ್ಕೂರ ಪ್ರತಿಷ್ಠಾನ (ರಿ.), ಮಂಗಳೂರು​ ವತಿಯಿಂದ ​ಲೇಖಕ ಎಚ್ ಶಾಂತರಾಜ ಐತಾಳರ​ ಬಿಸಿಲ್ಗುದುರೆಯ ಬೆನ್ನೇರಿದವ (ಆತ್ಮಕಥನ)​ ಮತ್ತು ಬಾಲಂಗೋಚಿ (ಮಂದಹಾಸ ಮೂಡಿಸುವ ಮಾತ್ರೆಗಳು)​ ಎರಡು ಕೃತಿಗ​ಳನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಿದಿಯೂರು ಹೊಟೇಲ್​ ನ ರೂಫ್ ಟಾಪ್​ ನಲ್ಲಿ ಬಿಡುಗಡೆಗೊಳಿಸಿದರು. 

ಭುವನ ಪ್ರಸಾದ್ ಹೆಗಡೆ ಮಣಿಪಾಲ​, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ​, ಸುಹಾಸಂ ಕಾರ್ಯದರ್ಶಿ ಎಚ್ ಗೋಪಾಲ ಭಟ್​ ಉಪಸ್ಥಿತರಿದ್ದರು.  ಲೇಖಕ ದಂಪತಿಗಳನ್ನು ಹಾಗೂ ಶಾಸಕ ಗುರ್ಮೆ ಸುರೇಶ ಶೆಟ್ಟಿಯವರನ್ನು ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ್ ಕಲ್ಕೂರ​ ಅಭಿನಂದಿಸಿ ಗೌರವಿಸಿದರು.  ಡಾ​. ಸಂಧ್ಯಾ ಅಡಿಗ ಕುಂದಾಪುರ​ ಪ್ರಾರ್ಥಿಸಿದರು. ಎಚ್ ಶಾಂತರಾಜ್ ಐತಾಳ್​ ಸ್ವಾಗತಿಸಿದರು. ಕೃತಿ ಪರಿಚಯ​ವನ್ನು ವಿದ್ಯಾ ಪ್ರಸಾದ್ ಉಡುಪಿ​ ಮಾಡಿದರು. ಡಾ​. ಸಪ್ಪಾ ಜೆ ಉಕ್ಕಿನಡ್ಕ​ ವಂದಿಸಿದರು. ಸುಹಾಸಂ ಶ್ರೀನಿವಾಸ ಉಪಾಧ್ಯ​ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!