Tuesday, September 17, 2024
Tuesday, September 17, 2024

ಕಲಿಯುಗದಲ್ಲಿ ಈ ರೀತಿ ಕಠಿಣ ವೃತಾಚರಣೆ ನಡೆಸುವ ಆಡಳಿತಗಾರರನ್ನು ಎಂದಿಗೂ ನೋಡಿಲ್ಲ: ಪ್ರಧಾನಿಯನ್ನು ಶ್ಲಾಘಿಸಿದ ಬಾಬಾ ರಾಮದೇವ್

ಕಲಿಯುಗದಲ್ಲಿ ಈ ರೀತಿ ಕಠಿಣ ವೃತಾಚರಣೆ ನಡೆಸುವ ಆಡಳಿತಗಾರರನ್ನು ಎಂದಿಗೂ ನೋಡಿಲ್ಲ: ಪ್ರಧಾನಿಯನ್ನು ಶ್ಲಾಘಿಸಿದ ಬಾಬಾ ರಾಮದೇವ್

Date:

ಅಯೋಧ್ಯೆ, ಜ.21: ಕಲಿಯುಗದಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಉಪವಾಸ ಮಾಡುವ ಮತ್ತು ನೆಲದ ಮೇಲೆ ಮಲಗುವ ಬಗ್ಗೆ ನಾನು ಎಂದಿಗೂ ಕೇಳಿಲ್ಲ, ಪ್ರಧಾನಿ ಮೋದಿಯವರು ರಾಜಧರ್ಮದ ಜತೆಗೆ ರಾಮಧರ್ಮವನ್ನು ಪಾಲಿಸುತ್ತಿದ್ದಾರೆ. ಇದು ಅತ್ಯಂತ ಶ್ಲಾಘನೀಯ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದರು. ಅಯೋಧ್ಯೆಯಲ್ಲಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಆಚರಣೆಗಳನ್ನು ನೆರವೇರಿಸಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಪ್ರಧಾನಿ ಅವರು ಜನವರಿ 12 ರಿಂದ 11 ದಿನಗಳ ವಿಶೇಷ ಅನುಷ್ಟಾನ ಉಪವಾಸ ವೃತಾಚರಣೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಪ್ರಧಾನಿ ಅವರು ನೆಲದ ಮೇಲೆ ಮಲಗುತ್ತಾರೆ ಮತ್ತು ಎಳನೀರನ್ನು ಮಾತ್ರ ಆಹಾರವಾಗಿ ಸ್ವೀಕರಿಸುತ್ತಿದ್ದಾರೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!