Thursday, September 19, 2024
Thursday, September 19, 2024

ಕೃತಿಯ ಕರಗಳಲ್ಲಿ ಅರಳಿದ ರಾಮನ ಕಲಾಕೃತಿ

ಕೃತಿಯ ಕರಗಳಲ್ಲಿ ಅರಳಿದ ರಾಮನ ಕಲಾಕೃತಿ

Date:

ಉಡುಪಿ, ಜ.22: ಇದೀಗ ನಮ್ಮ ಭರತ ಭೂಮಿಯಲ್ಲೆಲ್ಲ ಶ್ರೀ ರಾಮನದೇ ಧಾನ್ಯ. ಆಬಾಲವೃದ್ಧರಾದಿಯಾಗಿ ಸರ್ವರ ಬಾಯಲ್ಲಿ ಅವನದೇ ನಾಮ. ಒಂದಷ್ಟು ಶ್ರೀರಾಮನ ಕೀರ್ತನೆ, ಅವನ ಲೀಲೆಗಳ ಭಜನೆ,​ ಅವನ ರೂಪದ ವೇಷಭೂಷಣ,​ ಅವನ‌ ಪೊಗಳುವ ನೃತ್ಯ, ಹೀಗೆ ಎಲ್ಲ ಕಡೆಯಲ್ಲೂ ರಾಮನ ಆರಾಧನೆ.​ ಪುಟ್ಟ ಮಕ್ಕಳಿಗೆ ರಾಮಾವತಾರದ ಕಥೆಯನ್ನು ಹೇಳುವುದರೊಂದಿಗೆ ರಾಮನ ಆದರ್ಶ ಗುಣಗಳನ್ನು ಅಳವಡಿಸಿ​ಳ್ಳಲು ಹಿರಿಯರ ಆಶಯ.​ ಹಲವಾರು‌ ಮಕ್ಕಳಂತೆ ಇಲ್ಲೂ ಕೃತಿ ಎಂಬ ಬಾಲೆ ತನ್ನಿಷ್ಟದ ರಾಮನ ಚಿತ್ರ ಬಿಡಿಸಿ ಸಂಭ್ರಮಿಸಿದ್ದಾಳೆ. ಈಕೆ ಉಡುಪಿ ಲಕ್ಷ್ಮೀಂದ್ರನಗ​ರ ನಿವಾಸಿ ಪ್ರಶಾಂತ ಭಾಗ್ವತ ಮತ್ತು ವಿದ್ಯಾಲಕ್ಷೀ ದಂಪತಿ ಪುತ್ರಿ​.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!