Saturday, October 26, 2024
Saturday, October 26, 2024

ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರೊಹಿತಾಕ್ಷ ಆಯ್ಕೆ

ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರೊಹಿತಾಕ್ಷ ಆಯ್ಕೆ

Date:

ಉಡುಪಿ, ಫೆ.18: ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಇದರ 17ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಕ್ರೀಡಾ ಸಮ್ಮಿಲನಭಾನುವಾರ ಶ್ರೀ ವಾಣಿ ಪ್ರೌಢಶಾಲೆ, ನಡುೂರು ಇಲ್ಲಿ ನೆರವೇರಿತು. ಸಮಾರಂಭವನ್ನು ನಿವೃತ್ತ ದೈಹಿಕ ಉಪ ನಿರ್ದೇಶಕ ಶ್ರೀಧರ್ ಶೆಟ್ಟಿ ಉದ್ಘಾಟಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ರೋಹಿತಾಕ್ಷ ಉದ್ಯಾವರ, ಪ್ರಧಾನ ಕಾರ್ಯದರ್ಶಿಯಾಗಿ ವಾಮನ ಪಾಲನ್, ಕೋಶಾಧಿಕಾರಿಯಾಗಿ ಜೀವನ್ ಪೂಜಾರಿ ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಸಂದೀಪ್ ಕುಂದಾಪುರ, ಗಣೇಶ್ ಎರ್ಮಾಳ್, ಸುಂದರಂ, ಶ್ರೀಧರ್ ಬೈಂದೂರು, ವಿಜಯ್ ಬೈಂದೂರು, ಮೃಣಾಲಿನಿ ಶೆಟ್ಟಿ, ಹರೀಶ್ ಬೆಳ್ಮಣ್, ಜೊತೆ ಕಾರ್ಯದರ್ಶಿಗಳಾಗಿ ಮೇಘ, ಅಶೋಕ್ ಕುಲಾಲ್, ಸಂಘಟನಾ ಕಾರ್ಯದರ್ಶಿಗಳು- ರೋಶ್ನಿ ಮೇಘನಾ ಕುಲಾಲ್, ವೀರಭದ್ರ, ವರದರಾಜ್, ಅಶ್ವಿನ್, ಸಂತೋಷ್, ನಟರಾಜ್, ಸಾಂಸ್ಕೃತಿಕ ಕಾರ್ಯದರ್ಶಿಗಳು- ರಘುರಾಜ್ ಪಣಿಯಾಡಿ, ತನ್ವಿತ, ಅಮೃತ, ಕ್ರೀಡಾ ಕಾರ್ಯದರ್ಶಿಗಳು- ಶಿಹಾನ್, ಆಶಾ ಚಂದ್ರಶೇಖರ್, ಗಗನ, ಗೌರವ ಸಲಹೆಗಾರರಾಗಿ ಲಕ್ಷ್ಮೀನಾರಾಯಣ ಬಿ ಆಚಾರ್ಯ, ಕಿರಣ್ ಕುಂದಾಪುರ,
ರವಿ ಸಾಲಿಯಾನ್, ಸತೀಶ್ ಬೆಳ್ಮಣ್ ಆಯ್ಕೆಯಾದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು, ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ...

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...
error: Content is protected !!