Friday, October 18, 2024
Friday, October 18, 2024

ಐವರು ಹಿರಿಯ ರಂಗಕರ್ಮಿಗಳಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’

ಐವರು ಹಿರಿಯ ರಂಗಕರ್ಮಿಗಳಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’

Date:

ಉಡುಪಿ, ಫೆ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ ‘ಮಲಬಾರ್ ವಿಶ್ವರಂಗ ಪುರಸ್ಕಾರ 2024ಕ್ಕೆ’ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

ಆರ್. ಎಲ್. ಭಟ್ ಉಡುಪಿ (ನಾಟಕ ಸಾಹಿತ್ಯ), ಕೆ. ವಿ. ರಾಘವೇಂದ್ರ ಐತಾಳ್ , ಮುಂಬೈ (ರಂಗ ನಿರ್ದೇಶಕರು), ಕಜೆ ರಾಮಚಂದ್ರ ಭಟ್ (ರಂಗ ಸಂಘಟಕರು), ಎಸ್. ವಿ. ರಮೇಶ್ ಬೇಗಾರ್ (ರಂಗ ಸಂಘಟಕರು ಹಾಗೂ ನಿರ್ದೇಶಕರು), ಸುಜಾತ ಶೆಟ್ಟಿ (ರಂಗ ನಟಿ) ಇವರಿಗೆ ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’ ಪ್ರಧಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!