Saturday, October 19, 2024
Saturday, October 19, 2024

ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

Date:

ಮಂಗಳೂರು, ಮಾ.1: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ, ಖ್ಯಾತ ವಾಗ್ಮಿ ಮನೋಹರ್ ಪ್ರಸಾದ್ ಅವರು ಶುಕ್ರವಾರ ಮುಂಜಾನೆ ನಿಧನರಾದರು. ‘ನವಭಾರತ’ ಪತ್ರಿಕೆಯಲ್ಲಿ ತನ್ನ ವೃತ್ತಿಜೀವನ ಆರಂಭಿಸಿದ ಮನೋಹರ್ ಪ್ರಸಾದ್ ಅವರು ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರು. ಉದಯವಾಣಿ ಪತ್ರಿಕೆಯ ಮಂಗಳೂರು ವರದಿಗಾರರಾಗಿ, ಮುಖ್ಯ ವರದಿಗಾರರಾಗಿ, ಬ್ಯುರೋ ಚೀಫ್, ಸಹಾಯಕ ಸಂಪಾದಕರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ.

ಉದಯವಾಣಿಯಲ್ಲಿ ಸುಮಾರು ಮೂರುವರೆ ದಶಕಗಳ ಸುದೀರ್ಘ ಕಾಲ ನಿರಂತರ ಸೇವೆ ಸಲ್ಲಿಸಿದ ಮನೋಹರ್ ಪ್ರಸಾದ್, ಕರಾವಳಿ ಕರ್ನಾಟಕದ ಪತ್ರಿಕೋದ್ಯಮದ ಮೇರು ಶಿಖರರಾಗಿದ್ದರು. ಸೃಜನಶೀಲ ಬರಹಗಾರ, ವಾಗ್ಮಿ, ಉತ್ತಮ ಸಂಘಟಕರಾಗಿದ್ದ ಇವರು ಪತ್ರಿಕಾರಂಗಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ಇವರನ್ನು ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!