Sunday, September 29, 2024
Sunday, September 29, 2024

ದಿ. ಮೇಟಿ ಮುದಿಯಪ್ಪ ನೆನಪಿನ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ

ದಿ. ಮೇಟಿ ಮುದಿಯಪ್ಪ ನೆನಪಿನ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ

Date:

ಉಡುಪಿ, ಮೇ 24: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಮೇ 26 ಭಾನುವಾರ ಸಂಜೆ 5:30ಕ್ಕೆ ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿಯ ಸಭಾಂಗಣದಲ್ಲಿ ನಡೆಯಲಿದೆ.

ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮ್ರತಾ ಬಿ., ಡಾ. ಜಿ. ಪಿ. ನಾಗರಾಜ್, ರಾಮಾಂಜಿ ನಮ್ಮಭೂಮಿ, ಮಂಜುನಾಥ್ ಕಾರ್ತಟ್ಟು, ಮಂಜುನಾಥ್ ಹಿಲಿಯಾಣ ಆಯ್ಕೆಯಾಗಿದ್ದು ಇವರಿಗೆ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಕಥಾಪ್ರಶಸ್ತಿ ಹಾಗೂ ಬಹುಮಾನ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮೇಟಿ ಮುದಿಯಪ್ಪ ಅವರ ಬದುಕು ಬರಹದ ಕುರಿತು ವಿಮರ್ಶಕ ಜಿ. ಪಿ. ಪ್ರಭಾಕರ್ ಉಪನ್ಯಾಸ ನೀಡಲಿದ್ದಾರೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಹಾಗೂ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!