Tuesday, October 8, 2024
Tuesday, October 8, 2024

ಪಾಡಿಗಾರು: ವನಮಹೋತ್ಸವ ಆಚರಣೆ

ಪಾಡಿಗಾರು: ವನಮಹೋತ್ಸವ ಆಚರಣೆ

Date:

ಹಿರಿಯಡ್ಕ, ಜೂ.6: ಪರಿಸರ ದಿನಾಚರಣೆಯ ಅಂಗವಾಗಿ ಹೆಚ್.ಡಿ.ಎಫ್.ಸಿ ಬ್ಯಾಂಕ್ ಮತ್ತು ಪಾಡಿಗಾರು ಸುಗುಣ ಶಾಲೆಯ ವತಿಯಿಂದ ಪುತ್ತಿಗೆ ಮಠದ ಪಾಡಿಗಾರಿನಲ್ಲಿರುವ ಸುಗುಣ ಶಾಲೆಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಸುಗುಣ ಶಾಲೆಯ ಕಾರ್ಯದರ್ಶಿ ಪ್ರಮೋದ್ ಕುಮಾರ್ ಪ್ರಾಸ್ತಾವಿಕವಾಗಿ ಮಾತಾನಾಡಿ, ಪರಿಸರ ದಿನಾಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಿ ಸ್ವಾಗತಿಸಿದರು. ಹೆಚ್.ಡಿ.ಎಫ್.ಸಿ ಬ್ಯಾಂಕಿನ ನಿವೃತ್ತ ಅಧಿಕಾರಿ ಕೆ. ರವೀಂದ್ರ ಆಚಾರ್ಯ ಮಾತನಾಡಿ, ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಆಚರಣೆಯ ಔಚಿತ್ಯದ ಕುರಿತು ವಿವರಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು, ಕಚೇರಿ ನಿರ್ವಾಹಕರು, ಹೆಚ್.ಡಿ.ಎಫ್.ಸಿ ಬ್ಯಾಂಕಿನ ಮ್ಯಾನೇಜರ್ ಪ್ರಸನ್ನ ಕುಮಾರ್ ಹಾಗೂ ರಾಘವೇಂದ್ರ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...
error: Content is protected !!