Sunday, September 29, 2024
Sunday, September 29, 2024

ಉಡುಪಿ: ಮೃಗಶಿರ ಮಳೆಯ ಆರ್ಭಟ; ಎರಡು ಮನೆಗಳಿಗೆ ಹಾನಿ

ಉಡುಪಿ: ಮೃಗಶಿರ ಮಳೆಯ ಆರ್ಭಟ; ಎರಡು ಮನೆಗಳಿಗೆ ಹಾನಿ

Date:

ಉಡುಪಿ, ಜೂ.10: ಉಡುಪಿ ಜಿಲ್ಲೆಯಾದ್ಯಂತ ಮೃಗಶಿರ ಮಳೆಯ ಆರ್ಭಟ ಜೋರಾಗಿದೆ. ಬ್ರಹ್ಮಾವರದ ಬೈಕಾಡಿ ಮತ್ತು ಗಿಳಿಯಾರು ಗ್ರಾಮದಲ್ಲಿ ಮನೆಯ ಮೇಲೆ ಮರ ಬಿದ್ದ ಕಾರಣ ಭಾಗಶಃ ಹಾನಿಯಾಗಿದೆ. ಬ್ರಹ್ಮಾವರದಲ್ಲಿ 62.6 ಮಿಮೀ ಮಳೆಯಾಗಿದೆ. ಕುಂದಾಪುರ-61.8, ಉಡುಪಿ-55.9, ಕಾರ್ಕಳ-54, ಬೈಂದೂರು-44.2, ಕಾಪು-50.6, ಹೆಬ್ರಿ-50.7 ಮಿಮೀ ಮಳೆಯಾಗಿದೆ. ಸೋಮವಾರ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!