Monday, September 30, 2024
Monday, September 30, 2024

ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರಿಸುವಂತೆ ಧರಣಿ ಸತ್ಯಾಗ್ರಹ

ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರಿಸುವಂತೆ ಧರಣಿ ಸತ್ಯಾಗ್ರಹ

Date:

ಮಣಿಪಾಲ, ಜೂ.12: ಬ್ರಹ್ಮಾವರದಲ್ಲಿರುವ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರಿಸುವಂತೆ ಅಲ್ಲಿನ ರೈತರು ಉಡುಪಿ ಜಿಲ್ಲಾಧಿಕಾರಿ ಆವರಣದಲ್ಲಿ ಕೈಗೊಂಡಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ, ಧರಣಿನಿರತರ ಅಹವಾಲು ಸ್ವೀಕರಿಸಿದರು. ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸೇರಿದಂತೆ, ರೈತರ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೇಬಿಸ್ ನಿರ್ಮೂಲನೆ ಸಾಧ್ಯ: ಮುಖ್ಯ ಪಶು ವೈದ್ಯಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ

ಉಪ್ಪೂರು, ಸೆ.30: ಗ್ರಾಮ ಪಂಚಾಯತ್ ಉಪ್ಪೂರು, ಪಶು ಆಸ್ಪತ್ರೆ ಬ್ರಹ್ಮಾವರ, ಪ್ರಾಥಮಿಕ...

ಪ್ರಾಚ್ಯ-ತೌಳವ ಕರ್ಣಾಟ

ಉಡುಪಿ, ಸೆ.30: ಕರ್ನಾಟಕವು ಅಗಾಧವಾದ ಐತಿಹಾಸಿಕ ಕುರುಹುಗಳನ್ನು ಒಳಗೊಂಡಿದ್ದು, ಅದರ ಮಹತ್ವವನ್ನು...

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

ಬ್ರಹ್ಮಾವರ, ಸೆ.30: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ...

ಡಿ. 10-15: 6 ದಿನಗಳ 30ನೇ ಆಳ್ವಾಸ್ ವಿರಾಸತ್ ೨೦೨೪

ಮೂಡುಬಿದಿರೆ, ಸೆ.30: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು...
error: Content is protected !!