Sunday, October 6, 2024
Sunday, October 6, 2024

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಆರೋಗ್ಯ ಮತ್ತು ಸ್ವಚ್ಛತೆ ಅರಿವು ಕಾರ್ಯಕ್ರಮ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಆರೋಗ್ಯ ಮತ್ತು ಸ್ವಚ್ಛತೆ ಅರಿವು ಕಾರ್ಯಕ್ರಮ

Date:

ಬೆಳ್ಮಣ್, ಜೂ.20: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ನೆಹರು ಯುವ ಕೇಂದ್ರ ಉಡುಪಿ, ಜೇಸಿಐ ಬೆಳ್ಮಣ್ಣು, ರೋಟರಿ ಸಮುದಾಯದಳ ಕೆಮ್ಮಣ್ಣು – ನಿಟ್ಟೆ ಸಹಯೋಗದಲ್ಲಿ ಸಂಘದ ರಂಗಮಂದಿರದ ಬಳಿ ಆರೋಗ್ಯ ಮತ್ತು ಸ್ವಚ್ಛತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮ ಜರಗಿತು. ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಪೂರ್ವಾಧ್ಯಕ್ಷ ದಿಣೇಶ್ ಸುವರ್ಣ, ನಿಟ್ಟೆ ಕೆಮ್ಮಣ್ಣು ರೋಟರಿ ಸಮುದಾಯದಳದ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಪೂರ್ವಾಧ್ಯಕ್ಷರುಗಳಾದ ರಘುವೀರ್ ಶೆಟ್ಟಿ ಬೋಳ, ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಉದಯ ಅಂಚನ್, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ವೇದಿಕೆಯಲ್ಲಿದ್ದರು.

ಕೋಶಾಧಿಕಾರಿ ಆರತಿ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಪುಷ್ಪ ಕುಲಾಲ್, ಸುದರ್ಶನ್ ಕುಂದರ್, ಸುಲೋಚನಾ ಕೋಟ್ಯಾನ್. ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಯೋಗೀಶ್ ಆಚಾರ್ಯ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!