Thursday, September 19, 2024
Thursday, September 19, 2024

ಡಾ. ರಮೇಶ್ ಅರವಿಂದ್ ಪ್ರಾಯೋಜಿತ ದತ್ತಿ ಪುರಸ್ಕಾರಕ್ಕೆ ಪೃಥ್ವೀಶ್ ಕೆ., ರವೀಂದ್ರ ಶೆಟ್ಟಿ ತಂತ್ರಾಡಿ ಆಯ್ಕೆ

ಡಾ. ರಮೇಶ್ ಅರವಿಂದ್ ಪ್ರಾಯೋಜಿತ ದತ್ತಿ ಪುರಸ್ಕಾರಕ್ಕೆ ಪೃಥ್ವೀಶ್ ಕೆ., ರವೀಂದ್ರ ಶೆಟ್ಟಿ ತಂತ್ರಾಡಿ ಆಯ್ಕೆ

Date:

ಕೋಟ, ಜು.15: ಚಿತ್ರನಟ ಡಾ.ರಮೇಶ್ ಅರವಿಂದ್ ಪ್ರಾಯೋಜಿತ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ಉದಯೋನ್ಮುಖ ಸಾಧಕರಿಕೆ ನೀಡುವ ದತ್ತಿ ಪುರಸ್ಕಾರಕ್ಕೆ ರೂಬಿಕ್ ಕ್ಯುಬ್ ಗಿನ್ನಿಸ್ ದಾಖಲೆಗಾರ ನಾವೀನ್ಯ ರೂಪಕ ಪ್ರತೀಕ ಪೃಥ್ವೀಶ್ ಕೆ ಚೇರ್ಕಾಡಿ ಹಾಗೂ ಕಿರುಚಿತ್ರಗಳ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆ-ಸಂಭಾಷಣೆಗಾರ, ಸಾಹಿತಿ ರವೀಂದ್ರ ಶೆಟ್ಟಿ ತಂತ್ರಾಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜುಲೈ 21 ರಂದು ಸಂಜೆ 5 ಗಂಟೆಗೆ ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಸಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!