Saturday, September 21, 2024
Saturday, September 21, 2024

ಹುಲಿಗಳಾದ ಪುಟಾಣಿಗಳು

ಹುಲಿಗಳಾದ ಪುಟಾಣಿಗಳು

Date:

ಮಂಗಳೂರು, ಜು.29: ಕೆನರಾ ನಂದಗೋಕುಲ್ ತಂಡವು ಶ್ರೀ ಭುವನೇಂದ್ರ ಸಭಾಭವನದಲ್ಲಿ ಹುಲಿಯ ದಿನವನ್ನು ಆಚರಿಸಿತು. ಪುಟಾಣಿಗಳು ಹುಲಿವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೆಲವು ಮಕ್ಕಳು ಹುಲಿಗಳ ಬಗ್ಗೆ ಭಾವನಾತ್ಮಕ ಭಾಷಣಗಳನ್ನು ನೀಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

“ಹುಲಿಗಳನ್ನು ರಕ್ಷಿಸಿ, ಪ್ರಕೃತಿಯನ್ನು ಉಳಿಸಿ” ಎಂಬ ಘೋಷಣೆ ಕೇಳಿಬಂತು. ಪುಣ್ಯಕೋಟಿ ಎಂಬ ಪ್ರಸಿದ್ಧ ನಾಟಕವನ್ನು ಮಕ್ಕಳು ಅಭಿನಯಿಸಿ, ಪ್ರೇಕ್ಷಕರಿಗೆ ಮನರಂಜನೆ ಜೊತೆಗೆ ನೈತಿಕ ಪಾಠವನ್ನೂ ನೀಡಿದರು. ಹುಲಿ ನೃತ್ಯ ಪ್ರದರ್ಶನವು ಕಾರ್ಯಕ್ರಮದ ಮತ್ತೊಂದು ವಿಶೇಷ ಆಕರ್ಷಣೆ ಆಗಿತ್ತು. ಕೆನರಾ ನಂದಗೋಕುಲ್ ಮತ್ತು ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ನಿರ್ದೇಶಕಿ ಅಂಜನಾ ಕಾಮತ್, ಸಂಯೋಜಕಿ ವಂದನಾ, ಮತ್ತು ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!