Saturday, September 21, 2024
Saturday, September 21, 2024

ಹಳಿ ತಪ್ಪಿದ ಹೌರಾ-ಮುಂಬೈ ರೈಲು; 2 ಸಾವು, 20 ಮಂದಿಗೆ ಗಾಯ

ಹಳಿ ತಪ್ಪಿದ ಹೌರಾ-ಮುಂಬೈ ರೈಲು; 2 ಸಾವು, 20 ಮಂದಿಗೆ ಗಾಯ

Date:

ಚಕ್ರಧರಪುರ್ (ಜಾರ್ಖಂಡ್), ಜು.30: ಹೌರಾ-ಮುಂಬೈ ರೈಲಿನ 18 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು  20 ಮಂದಿಗೆ ಗಾಯಗೊಂಡ ದುರಂತದ ಘಟನೆ ಜಾರ್ಖಂಡ್‌ನ ಚಕ್ರಧರಪುರ ವಿಭಾಗದ ಪೊಟೊಬೆಡಾ ಗ್ರಾಮದ ಬಳಿ ಸಂಭವಿಸಿದೆ. ಹೌರಾದಿಂದ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್‌ಗೆ ರೈಲು ಪ್ರಯಾಣ ಬೆಳೆಸಿತ್ತು. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಸ್ಥಳಕ್ಕೆ ಪರಿಹಾರ ರೈಲು ತಲುಪಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ರೈಲ್ವೇಯು ಟಾಟಾನಗರ (06572290324), ಚಕ್ರಧರಪುರ (06587 238072), ರೂರ್ಕೆಲಾ (06612501072, 06612500244), ರಾಂಚಿ (0651278711) ಮತ್ತು ಹೌರಾ (93233873203373203356) ಗೆ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ಏನಾಗಿತ್ತು?: ಸೋಮವಾರ ರಾತ್ರಿ ಹೌರಾದಿಂದ ಪ್ರಯಾಣ ಬೆಳೆಸಿದ ಹೌರಾ-ಮುಂಬೈ ರೈಲು, ಮಂಗಳವಾರ ಬೆಳಿಗ್ಗೆ 3.45 ಗಂಟೆಗೆ ಕೆಲವೇ ಕ್ಷಣಗಳ ಹಿಂದೆ ಹಳಿ ತಪ್ಪಿದ ಗೂಡ್ಸ್ ರೈಲಿಗೆ ಢಿಕ್ಕಿಯಾದ ಪರಿಣಾಮ ಹೌರಾ-ಮುಂಬೈ ರೈಲು ಹಳಿ ತಪ್ಪಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!