Friday, September 20, 2024
Friday, September 20, 2024

ಕೊಡವೂರು: ಔಷಧೀಯ ಕಷಾಯ ವಿತರಣೆ

ಕೊಡವೂರು: ಔಷಧೀಯ ಕಷಾಯ ವಿತರಣೆ

Date:

ಕೊಡವೂರು, ಆ.4: ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ‌ದೀವಿಗೆ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಹಾಲೆ ಮರದ ತೊಗಟೆಯ ಔಷಧೀಯ ಕಷಾಯ ವಿತರಣೆ ಕಾರ್ಯಕ್ರಮವು ವಿಪ್ರಶ್ರೀ ಕಲಾಭವನಲ್ಲಿ ಭಾನುವಾರ ನಡೆಯಿತು. ಆಯುರ್ವೇದ ಹಾಗೂ ಪಂಚಕರ್ಮ ವೈದ್ಯರಾದ ಡಾ.ಸುದರ್ಶನ್ ಭಟ್ ಭಾಗವಹಿಸಿ ಆಟಿ ಅಮಾವಾಸ್ಯೆಯ ಬಗ್ಗೆ, ಹಾಲೆ ಮರದ ಔಷಧೀಯ ಗುಣಗಳ ಬಗ್ಗೆ ಮತ್ತು ಅದರ ಕಷಾಯ ಸೇವನೆಯ ವೈಜ್ಞಾನಿಕ ಹಿನ್ನಲೆ ಬಗ್ಗೆ ಮಾಹಿತಿ ನೀಡಿದರು.. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಸುರೇಂದ್ರ ಉಪಾಧ್ಯಾಯ, ಕಾರ್ಯಾಧ್ಯಕ್ಷ ಶ್ರೀನಿವಾಸ ಉಪಾಧ್ಯಾಯ, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್, ಕೋಶಾಧಿಕಾರಿ ಚಂದ್ರಶೇಖರ್ ರಾವ್, ಧಾರ್ಮಿಕ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್, ಸುಧೀರ್ ರಾವ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕೊಡವೂರು ಆಸುಪಾಸಿನ ಸುಮಾರು 500 ಕುಟುಂಬಗಳು ಜಾತಿ ಮತ ಬೇಧವಿಲ್ಲದೆ ಕಷಾಯವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!