Saturday, September 21, 2024
Saturday, September 21, 2024

ಮನೆ ಬಾಗಿಲಲ್ಲಿಯೇ ತಪಾಸಣೆ; ಅಗತ್ಯ ಔಷಧಿಗಳ ಪೂರೈಕೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಮನೆ ಬಾಗಿಲಲ್ಲಿಯೇ ತಪಾಸಣೆ; ಅಗತ್ಯ ಔಷಧಿಗಳ ಪೂರೈಕೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Date:

ಬೆಂಗಳೂರು, ಆ.7: ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಲ್ಲಿ ಕೆಲವರು ನಿಯಮಿತವಾಗಿ ಮಾತ್ರೆಗಳನ್ನು ಸೇವಿಸುತ್ತಿಲ್ಲ. ಆರ್ಥಿಕ ಹೊರೆ ಸೇರಿ ವಿವಿಧ ಕಾರಣಗಳಿಂದ ಮಾತ್ರೆಗಳನ್ನು ಖರೀದಿಸುತ್ತಿಲ್ಲ. ಗೃಹ ಆರೋಗ್ಯ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!