Monday, September 23, 2024
Monday, September 23, 2024

ಪ್ಯಾರಿಸ್ ಒಲಿಂಪಿಕ್ಸ್: ಕಂಚಿನ ಸಮರದಲ್ಲಿ ಭಾರತ ದಿಗ್ವಿಜಯ

ಪ್ಯಾರಿಸ್ ಒಲಿಂಪಿಕ್ಸ್: ಕಂಚಿನ ಸಮರದಲ್ಲಿ ಭಾರತ ದಿಗ್ವಿಜಯ

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ.9: ಶುಕ್ರವಾರ ರಾತ್ರಿ ನಡೆದ ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದಿದ್ದಾರೆ. ಪೋರ್ಟೊ ರಿಕೊದ ಡೇರಿಯನ್ ಟೊಯ್ ಕ್ರೂಜ್ ಅವರನ್ನು 13-5 ಅಂತರದಿಂದ ಸೋಲಿಸುವ ಮೂಲಕ ಸೆಹ್ರಾವತ್ ಒಲಿಂಪಿಕ್ ಕಂಚಿನ ಪದಕ ಗಳಿಸಿದರು. ಭಾರತ ಪದಕ ಪಟ್ಟಿಯಲ್ಲಿ 1 ಬೆಳ್ಳಿ ಮತ್ತು 5 ಕಂಚಿನ ಪದಕಗಳೊಂದಿಗೆ 66 ಸ್ಥಾನದಲ್ಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!