Thursday, September 19, 2024
Thursday, September 19, 2024

ನಚಿಕೇತ ವಿದ್ಯಾಲಯ ಬಾಲಕರ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ

ನಚಿಕೇತ ವಿದ್ಯಾಲಯ ಬಾಲಕರ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ

Date:

ಉಡುಪಿ, ಆ.13: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾಮಟ್ಟದ ಗುಂಪು ಆಟಗಳ ಸ್ಪರ್ಧೆಯಲ್ಲಿ ಬೈಲೂರಿನ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಸಹ ಶಿಕ್ಷಕಿ ರೇಷ್ಮಾ ಹಾಗೂ ತರಬೇತುದಾರರಾದ ಸಜನ್ ಮತ್ತು ಗಣೇಶ್ ಇವರನ್ನು ಶಾಲಾ ಸಂಚಾಲಕರಾದ ಡಿ. ಮಚ್ಚೆಂದ್ರನಾಥ ಗುರೂಜಿ ಅಭಿನಂದಿಸಿದರು. ಹೆಬ್ರಿಯ ಪಿ. ಆರ್.ಎನ್. ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗುಂಪು ಆಟಗಳ ಸ್ಪರ್ಧೆ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!