Friday, September 20, 2024
Friday, September 20, 2024

ಪ್ರಧಾನ ಮಂತ್ರಿ ಜನ್ ಜಾತಿ ಆದಿವಾಸಿ ಮಹಾ ಅಭಿಯಾನ ಯೋಜನೆ- ಅರಿವು ಕಾರ್ಯಕ್ರಮ

ಪ್ರಧಾನ ಮಂತ್ರಿ ಜನ್ ಜಾತಿ ಆದಿವಾಸಿ ಮಹಾ ಅಭಿಯಾನ ಯೋಜನೆ- ಅರಿವು ಕಾರ್ಯಕ್ರಮ

Date:

ಉಡುಪಿ, ಆ.23: ಜಿಲ್ಲೆಯಲ್ಲಿ ಮೂಲನಿವಾಸಿಗಳಾದ ಕೊರಗ ಸಮುದಾಯದವರಿಗೆ ಪ್ರಧಾನ ಮಂತ್ರಿ ಜನ್ ಜಾತಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಕೇಂದ್ರ ಸರಕಾರದ 09 ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಗಸ್ಟ್ 23 ರಿಂದ ಸೆಪ್ಟಂಬರ್ 10 ರ ವರೆಗೆ ಆಧಾರ್ ನೋಂದಣಿ, ಜನ್ ಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಜಾತಿ ಪ್ರಮಾಣ ಪತ್ರ, ಸಿಕಲ್ ಸೆಲ್ ಅನೇಮಿಯ, ಸ್ಕ್ರೀನಿಂಗ್, ಪಡಿತರ ಚೀಟಿ, ಪ್ರಧಾನ ಮಂತ್ರಿ ಮಾತೃ ವಂದನಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಪ್ರಯೋಜನವನ್ನು ಜಿಲ್ಲೆಯ ಕೊರಗ ಸಮುದಾಯದವರು ಪಡೆದುಕೊಳ್ಳಬಹುದಾಗಿದೆ.

PMJANMAN ಕಾರ್ಯಕ್ರಮದ ನೋಡೆಲ್ ಅಧಿಕಾರಿಗಳಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದಲ್ಲಿ ತಾಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಸದ್ರಿ ಅಧಿಕಾರಿಗಳು ಕಾರ್ಯಕ್ರಮದ ನೋಡೆಲ್ ಅಧಿಕಾರಿಗಳಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಜಿಲ್ಲಾ ಸಂಕೀರ್ಣ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ 310, ರಜತಾದ್ರಿ, ಮಣಿಪಾಲ, ಉಡುಪಿ, ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!