Thursday, October 24, 2024
Thursday, October 24, 2024

ಚಿಣ್ಣರ ಸಂತರ್ಪಣೆಯ ಶಾಲೆಗಳಿಗೆ ಪ್ರಸಾದ ವಿತರಣೆ

ಚಿಣ್ಣರ ಸಂತರ್ಪಣೆಯ ಶಾಲೆಗಳಿಗೆ ಪ್ರಸಾದ ವಿತರಣೆ

Date:

ಉಡುಪಿ, ಆ.30: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಚಿಣ್ಣರ ಸಂತರ್ಪಣೆಯ ಶಾಲೆಗಳಾದ ಕೆಮುಂಡೇಲ್ ಹಿ.ಪ್ರಾ.ಶಾಲೆ , ಟಿ. ಎ ಪೈ ಮೊರ್ಡನ್ ಶಾಲೆ, ಕುತ್ಪಾಡಿ ಹಿ.ಪ್ರಾ ಶಾಲೆ, ಕಿದಿಯೂರು ವಿದ್ಯಾಸಮುದ್ರ ಶಾಲೆ, ಶ್ರೀ ದುರ್ಗಾಪರಮೇಶ್ವರಿ ಶಾಲೆ ಎಣಗುಡ್ಡೆ ,ಸಂಬೋಧಿನಿ ಅನುದಾನಿತ ಶಾಲೆ ಅಲೆವೂರು, ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಅದಮಾರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಕೊಪ್ಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಗುಂಡಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣ ಜಯಂತಿಯ ವಿಶೇಷ ಪ್ರಸಾದವನ್ನು ಶಾಲಾ ಮುಖ್ಯೋಪಾದ್ಯಾಯರಲ್ಲಿ ನೀಡಿದರು, ಈ ಸಂದರ್ಭದಲ್ಲಿ ಚಿಣ್ಣರ ಸಂತರ್ಪಣೆಯ ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನವರಿಯಲ್ಲಿ ಕೌಶಲ ಶೃಂಗಸಭೆ

ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು...

ಮಕ್ಕಳು ಸುಳ್ಳು ಹೇಳುತ್ತಾರೆಯೇ?

“ನನ್ನ ಮಗ ಯಾವಾಗ ನೋಡಿದರೂ ಸುಳ್ಳು ಹೇಳುತ್ತಿರುತ್ತಾನೆ, ನನಗೆ ಸಾಕಾಗಿ ಹೋಗಿದೆ,...

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...
error: Content is protected !!