Thursday, October 24, 2024
Thursday, October 24, 2024

ಗಿಡಮರಗಳಿಗೆ ಹೃದಯದಲ್ಲಿ ಸ್ಥಾನ ನೀಡಿ: ಪಿ.ಶ್ರೀಧರ್

ಗಿಡಮರಗಳಿಗೆ ಹೃದಯದಲ್ಲಿ ಸ್ಥಾನ ನೀಡಿ: ಪಿ.ಶ್ರೀಧರ್

Date:

ಮಂಗಳೂರು, ಆ.31: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾ.ಸೇ.ಯೋ ಹಾಗೂ ರೆಡ್ ಕ್ರಾಸ್ ಘಟಕಗಳ ಜಂಟಿ ಆಯೋಜನೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮೂಡಬಿದ್ರೆ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಸಾಮಾಜಿಕ ಅರಣ್ಯವನ್ನು ಹೆಚ್ಚಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಪ್ರತಿಯೊಬ್ಬರು ಗಿಡಮರಗಳಿಗೆ ಹೃದಯದಲ್ಲಿ ಸ್ಥಾನ ನೀಡಿದರೆ, ಭೂಮಿಯ ಮೇಲೆ ಸಾಕಷ್ಟು ಸ್ಥಳಾವಕಾಶವಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಪ್ರಜ್ಞೆ, ಜಾಗೃತಿ ಮೂಡಿಸಲು ಕರೆ ನೀಡಿದರು.

ಕಾಲೇಜಿನ ಆವರಣದಲ್ಲಿ ವಿವಿಧ ಹಣ್ಣುಗಳ ಗಿಡನೆಡುವ ಕಾರ‍್ಯಕ್ರಮದಲ್ಲಿ, ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ, ಅಧ್ಯಕ್ಷತೆ ವಹಿಸಿದ್ದರು. ರಾ.ಸೇ.ಯೋಜನೆಯ ಯೋಜನಾಧಿಕಾರಿಗಳು, ಯೂತ್ ರೆಡ್ ಕ್ರಾಸ್ ನ ಸಂಯೊಜಕರುಗಳು, ಸ್ವಯಂಸೇವಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳು ಸುಳ್ಳು ಹೇಳುತ್ತಾರೆಯೇ?

“ನನ್ನ ಮಗ ಯಾವಾಗ ನೋಡಿದರೂ ಸುಳ್ಳು ಹೇಳುತ್ತಿರುತ್ತಾನೆ, ನನಗೆ ಸಾಕಾಗಿ ಹೋಗಿದೆ,...

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...
error: Content is protected !!