Wednesday, October 23, 2024
Wednesday, October 23, 2024

ಅರಣ್ಯಾಧಿಕಾರಿಗಳಿಗೆ ಪೊಲೀಸ್ ಕ್ಯಾಂಟೀನ್ ಸೌಲಭ್ಯದ ಕುರಿತು ಚರ್ಚಿಸಿ ಕ್ರಮ

ಅರಣ್ಯಾಧಿಕಾರಿಗಳಿಗೆ ಪೊಲೀಸ್ ಕ್ಯಾಂಟೀನ್ ಸೌಲಭ್ಯದ ಕುರಿತು ಚರ್ಚಿಸಿ ಕ್ರಮ

Date:

ಬೆಂಗಳೂರು, ಸೆ.13: ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿರುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡಬೇಕೆಂಬ ಪ್ರಸ್ತಾವ ಅರಣ್ಯ ಇಲಾಖೆಯಿಂದ ಸಲ್ಲಿಕೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ: ಸುವರ್ಣ ಮಹೋತ್ಸವ

ಕೋಟ, ಅ.23: ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಸುವರ್ಣ...

ಸಂಜಿತ್ ಎಂ ದೇವಾಡಿಗ ಸಾಕ್ಸೋಫೋನ್ ವಾದನ ಸೇವೆ

ಗಂಗೊಳ್ಳಿ, ಅ.23: ಗಂಗೊಳ್ಳಿಯ ಸೇವಾ ಸಂಘ (ರಿ) ಸಾರ್ವಜನಿಕ ಶ್ರೀ ಶಾರದೋತ್ಸವ...
error: Content is protected !!