Friday, September 20, 2024
Friday, September 20, 2024

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ ಅಪಚಾರಗೈದು ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಇದರ ಹೊಣೆಯನ್ನು ಸಂಪೂರ್ಣವಾಗಿ ಈ ಹಿಂದಿನ ಅಲ್ಲಿನ ಸರ್ಕಾರವೇ ಹೊರಬೇಕು. ದೇವಾಲಯದ ಆಡಳಿತ ಮಂಡಳಿ ಸೇರಿದಂತೆ ರಾಜ್ಯದಾದ್ಯಂತ ಹಿಂದೂ ವಿರೋಧಿ ಮಾನಸಿಕತೆ ಇರುವ ಹಾಗೂ ಅನ್ಯ ಧರ್ಮೀಯರನ್ನು ನೇಮಿಸಿದ್ದೇ ಇದಕ್ಕೆ ಪ್ರಮುಖ ಕಾರಣ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ತಪ್ಪು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!