Friday, September 27, 2024
Friday, September 27, 2024

ಫಲಕ ಉದ್ಘಾಟನೆ

ಫಲಕ ಉದ್ಘಾಟನೆ

Date:

ಉಡುಪಿ, ಸೆ.27: ಆಮ್ ಕೇರ್ ಕ್ಲಿನಿಕ್, ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಉಡುಪಿ ಇವರುಗಳಿಂದ ಲಕ್ಷ್ಮೀಂದ್ರನಗರದ ಆಮ್ ಕೇರ್ ಕ್ಲಿನಿಕ್ ನ ಮುಂಭಾಗದಲ್ಲಿ ಡಾ.ಸುರೇಶ್ ಶೆಣೈ ಪ್ರಾಯೋಜಕತ್ವದಲ್ಲಿ ರಸ್ತೆ ಸುರಕ್ಷತೆ ಮತ್ತು ಜಲಸಾಕ್ಷರತೆ ಬಗ್ಗೆ ಜನಜಾಗೃತಿಗಾಗಿ ಹಾಕಿದ ಫಲಕಗಳನ್ನು ರೋಟರಿ ಗವರ್ನರ್ ಸಿಎ ದೇವಾನಂದ ಉದ್ಘಾಟಿಸಿದರು. ರೋಟರಿ ಅಧ್ಯಕ್ಷ ಗುರುರಾಜ ಭಟ್ ಸ್ವಾಗತಿಸಿದರು.ಇನ್ನ ರ್ ವೀಲ್ ಅಧ್ಯಕ್ಷೆ ಸುರೇಖಾ ಕಲ್ಕೂರ್, ರೋಟರಿ ಕಾರ್ಯದರ್ಶಿ ವೈಷ್ಣವಿ ಆಚಾರ್ಯ, ಇನ್ನರ್ ವೀಲ್ ಕಾರ್ಯದರ್ಶಿ ಪದ್ಮಿನಿ ಭಟ್ ಮತ್ತು ರೋಟರಿ ಮತ್ತು ಇನ್ನರ್ ವೀಲ್ ಸದಸ್ಯರು ಉಪಸ್ಥಿತರಿದ್ದರು. ಬೆಳಿಗ್ಗೆ 10 ಗಂಟೆಯಿಂದ ಆಮ್ ಕೇರ್ ಕ್ಲಿನಿಕ್ನಲ್ಲಿ ಮೂಳೆಸಾಂದ್ರತೆ ಪರೀಕ್ಷಾ ಶಿಬಿರ ನಡೆಯಿತು. ನೂರಕ್ಕೂ ಮಿಕ್ಕಿ ಜನರು ಸದುಪಯೋಗ ಪಡೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ...

‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ-2024ಕ್ಕೆ’ ಮೂವರು ಹಿರಿಯ ಸಾಹಿತಿಗಳ ಆಯ್ಕೆ

ಉಡುಪಿ, ಸೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...
error: Content is protected !!