Saturday, September 28, 2024
Saturday, September 28, 2024

ಇತಿಹಾಸ ಲೇಖನಗಳಿಗೆ ಆಹ್ವಾನ

ಇತಿಹಾಸ ಲೇಖನಗಳಿಗೆ ಆಹ್ವಾನ

Date:

ಉಡುಪಿ, ಸೆ.28: ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆಸುಬ್ರಹ್ಮಣ್ಯ, ಇದರ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ, ಪುರಾತತ್ತ್ವ, ಪ್ರವಾಸೋದ್ಯಮ ಮತ್ತು ಇನ್ನೂ ಅಜ್ಞಾತದಲ್ಲಿರುವ ನೆಲೆಗಳು, ಸ್ಮಾರಕಗಳು, ಚಾರಿತ್ರಿಕ ಅವಶೇಷಗಳ ಕುರಿತಾಗಿ ಲೇಖನಗಳನ್ನು ಆಹ್ವಾನಿಸಿದ್ದು, ಇದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಇತಿಹಾಸ ಆಸಕ್ತರಿಗೆ ಸದಾವಕಾಶವಾಗಿದೆ. ಈ ಮೂಲಕ ಕಾಲಗರ್ಭದಲ್ಲಿ ಹುದುಗಿಹೋದ ಇನ್ನಷ್ಟು ಚಾರಿತ್ರಿಕ ವಿಚಾರಗಳನ್ನು ಇತಿಹಾಸದ ಪುಟಕ್ಕೆ ಸೇರಿಸುವ ಪ್ರಯತ್ನ ನಡೆಯಲಿದೆ. ಪ್ರತಿ ತಿಂಗಳ ದಿನಾಂಕ 20 ರ ಒಳಗೆ ಲೇಖನಗಳು ತಲುಪುವಂತೆ ಕಳುಹಿಸಿಕೊಡಬೇಕಾಗಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!