Saturday, October 5, 2024
Saturday, October 5, 2024

ರಾಮಕ್ಷತ್ರಿಯ ಯುವ ಸಂಘ: ಕಾರ್ಯಕಾರಿ ಸಮಿತಿ ಸಭೆ

ರಾಮಕ್ಷತ್ರಿಯ ಯುವ ಸಂಘ: ಕಾರ್ಯಕಾರಿ ಸಮಿತಿ ಸಭೆ

Date:

ಕೋಟ, ಅ.4: ರಾಮಕ್ಷತ್ರಿಯ ಯುವ ಸಂಘ ಸಾಸ್ತಾನ ಘಟಕ ಇದರ ನೂತನ ಕಾರ್ಯಕಾರಿ ಸಮಿತಿ ಸಭೆ ಗುಂಡ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಿತು. ನಿಕಟಪೂರ್ವ ಅಧ್ಯಕ್ಷ ರವಿರಾಜ್ ಸಾಸ್ತಾನ, ಕಾರ್ಯದರ್ಶಿ ನಾಗೇಂದ್ರ ಪಾಂಡೇಶ್ವರ ಇವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಲಾವತಿ ಅಶೋಕ್ ಕೋಟ, ಕಾರ್ಯದರ್ಶಿಯಾದ ಆದರ್ಶ ಎಡಬೆಟ್ಟು, ಕೋಶಾಧಿಕಾರಿಜ್ಯೋತಿಲಕ್ಷ್ಮಿ ಗುಂಡ್ಮಿ ಅವರಿಗೆ ಎರಡು ವರ್ಷದ ಅವಧಿಗೆ ಅಧಿಕಾರ ಹಸ್ತಾಂತರಿಸಿದರು. ಸಂಘದ ಹಿರಿಯ ಗೌರವ ಸಲಹೆಗಾರ ಲಕ್ಷ್ಮಿನಾರಾಯಣ ಐರೋಡಿ, ಸುಬ್ರಹ್ಮಣ್ಯ ಗುಂಡ್ಮಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ...
error: Content is protected !!