Tuesday, October 15, 2024
Tuesday, October 15, 2024

ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ ಟ್ಯಾಬ್ಲೋ

ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ ಟ್ಯಾಬ್ಲೋ

Date:

ಕುಂದಾಪುರ, ಅ.15: ಗಂಗೊಳ್ಳಿಯ ಸಾರ್ವಜನಿಕ ಶ್ರೀ ಶಾರದೋತ್ಸವದ ಸುವರ್ಣ ಮಹೋತ್ಸವದ ಮೆರವಣಿಗೆಯಲ್ಲಿ ಗಂಗೊಳ್ಳಿಯ ಟೀಮ್ ವಿಶ್ವಸಾಗರ ಪ್ರದರ್ಶಿಸಿದ ಅಯೋಧ್ಯ ರಾಮ ಮಂದಿರದ ಟ್ಯಾಬ್ಲೋ ತನ್ನ ಸೌಂದರ್ಯದಿಂದ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಧನುರ್ಧಾರಿ ರಾಮನ ಪ್ರತಿಕೃತಿ ಮತ್ತು ರಾಮ ಸ್ಮರಣೆಯ ಮೌಲಿಕ ನುಡಿಗಳ ಜೊತೆಯಲ್ಲಿಯೇ ಇತ್ತೀಚೆಗಷ್ಟೇ ನಿಧನರಾದ ಪ್ರಮಾಣಿಕತೆ ಮತ್ತು ಯಶಸ್ಸಿನ ಪ್ರೇರಕ ಶಕ್ತಿಯಾಗಿ ದೇಶದ ಅಭಿವೃದ್ಧಿಗೆ ಅಪಾರವಾದ ಮಹೋನ್ನತ ಕೊಡುಗೆಯನ್ನು ನೀಡಿದ ಅಪ್ರತಿಮ ದೇಶಪ್ರೇಮಿ ರತನ್ ಟಾಟಾ ಅವರ ಭಾವಚಿತ್ರವನ್ನು ಬಳಸಿಕೊಂಡು ಅಕ್ಷರ ರೂಪದ ನುಡಿ ನಮನಗಳನ್ನು ಸಲ್ಲಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು...

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...
error: Content is protected !!