Sunday, February 23, 2025
Sunday, February 23, 2025

ಪ್ರಧಾನಿ ಮೋದಿ ನಾಯಕತ್ವದಲ್ಲಿ ರಾಜ್ಯ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ: ಪ್ರಹ್ಲಾದ್ ಜೋಷಿ

ಪ್ರಧಾನಿ ಮೋದಿ ನಾಯಕತ್ವದಲ್ಲಿ ರಾಜ್ಯ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ: ಪ್ರಹ್ಲಾದ್ ಜೋಷಿ

Date:

ನವದೆಹಲಿ, ಫೆ.7: 15 ನೇ ಹಣಕಾಸು ಆಯೋಗದಿಂದ ಕರ್ನಾಟಕದ ತೆರಿಗೆ ಪಾಲು 3.647% ರಷ್ಟು ನಿಗದಿಪಡಿಸಲಾಗಿದ್ದು, 2025-26 ಸಾಲಿನಲ್ಲಿ ರೂ. 51,876 ಕೋಟಿ ತೆರಿಗೆ ಹಂಚಿಕೆ (ಕಳೆದ ವರ್ಷಕ್ಕಿಂತ 10% ಹೆಚ್ಚು) ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು. 2004-2014ರ ಅವಧಿಯಲ್ಲಿ ಕರ್ನಾಟಕಕ್ಕೆ ಕೇವಲ ರೂ.81,795 ಕೋಟಿ ನೀಡಲಾಗಿತ್ತು. 2014-2024ರ‌‌ ಅವಧಿಯಲ್ಲಿ ಕರ್ನಾಟಕಕ್ಕೆ ಬರೊಬ್ಬರಿ ರೂ.2,85,452 ಕೋಟಿ ತೆರಿಗೆ ಹಂಚಿಕೆ ಮಾಡಲಾಗಿದೆ. ಬರೊಬ್ಬರಿ ರೂ. 7,564 ಕೋಟಿ ವೆಚ್ಚದಲ್ಲಿ 15 ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನೀಡಲಾಗಿದ್ದು, ಇದು ರಾಜ್ಯಕ್ಕೆ ಅತ್ಯಧಿಕ ರೈಲ್ವೆ ಯೋಜನೆಗಳ ಹಂಚಿಕೆಯಾಗಿದೆ.

ಸ್ಟಾರ್ಟ್‌ ಅಪ್‌ಗಳಿಗೆ 10 ವರ್ಷಗಳ ತೆರಿಗೆ ರಜೆ (ಏಪ್ರಿಲ್ 2030 ರವರೆಗೆ)ಯ ಜೊತೆಗೆ ರೂ.10,000 ಕೋಟಿ ಅನುದಾನ ನೀಡಲಾಗಿದೆ. ಕರ್ನಾಟಕದ ಬೆಳವಣಿಗೆಗೆ ಈ ಶಕ್ತಿಯುತ ಸುಧಾರಣೆಗಳು, ದೊಡ್ಡ ಅವಕಾಶಗಳು‌ ಉಜ್ವಲ ಭವಿಷ್ಯ ರೂಪಿಸಲಿವೆ ಮತ್ತು ನಾವೀನ್ಯತೆಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಲಿವೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!