Saturday, February 22, 2025
Saturday, February 22, 2025

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

Date:

ಮುಲ್ಕಿ, ಫೆ.16: ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ‘ಅರಸು ರಕ್ಷಕ್ ಯೋಜನೆ’ ಅಡಿಯಲ್ಲಿ ಫೆಬ್ರವರಿ ತಿಂಗಳ ಫಲಾನುಭವಿಯಾಗಿ ತಾಳಿಪಾಡಿ ಕಿನ್ನಿಗೋಳಿ ಪರಿಸರದ ಫಲಾನುಭವಿಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಯಿತು. ‘ನಿಮ್ಮೊಂದಿಗೆ ನಾವು ಇದ್ದೇವೆ’ ಎಂಬ ಸಂದೇಶವನ್ನು ಅರಮನೆ ವತಿಯಿಂದ ನೀಡಲಾಯಿತು.

ಅರಮನೆಯ ಗೌತಮ್ ಎಂ ಜೈನ್, ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ವಸಂತ ಬರ್ನಾಡ್, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲಿಯಾನ್ ಬೆಳ್ಳಾಯ, ಮಹೀಮ್ ಹಗ್ಡೆ, ಮುಲ್ಕಿ, ಸತೀಶ್ ಶೆಟ್ಟಿ ಪಡುಪಣಂಬೂರು, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಮಿಥುನ್‌ ಅಮಿನ್ ಕಾರ್ನಾಡ್ ಮೊದಲಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!