Sunday, February 23, 2025
Sunday, February 23, 2025

ದೆಂದೂರುಕಟ್ಟೆ: ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ

ದೆಂದೂರುಕಟ್ಟೆ: ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ

Date:

ಮಣಿಪುರ, ಫೆ.17: ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ದೆಂದೂರುಕಟ್ಟೆ ಮಣಿಪುರ ಇದರ ನೂತನ ರಿಕ್ಷಾ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಉಡುಪಿ ಯಶೋಧ ಆಟೋ ಯೂನಿಯನ್ ಜಿಲ್ಲಾಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ದೆಂದೂರುಕಟ್ಟೆ ಗೌರವಾಧ್ಯಕ್ಷರಾದ ರಾಜೇಂದ್ರ ಶೆಟ್ಟಿ ದೆಂದೂರು, ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ, ದೆಂದೂರುಕಟ್ಟೆ ಅಧ್ಯಕ್ಷರಾದ ಅಶೋಕ್ ಶೆಟ್ಟಿ ದೆಂದೂರುಕಟ್ಟೆ, ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್ ಸಿಕ್ವೇರ,ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಶೆಟ್ಟಿ, V4 ಡೆವಲಪರ್ಸ್ ಇದರ ಕಾರ್ತಿಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!