Sunday, April 19, 2026
Sunday, April 19, 2026

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಏಡ್ಸ್ ಅರಿವು: ಜನಜಾಗೃತಿ ಜಾಥಾ

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಏಡ್ಸ್ ಅರಿವು: ಜನಜಾಗೃತಿ ಜಾಥಾ

Date:

ಕುಂದಾಪುರ, ಡಿ.3: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನಿಂದ ಸಂಗಮ್ ಜಂಕ್ಷನ್‌ವರೆಗೆ ಜಾಥಾ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಉಪ- ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್, ಯುವ ರೆಡ್‌ಕ್ರಾಸ್ ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಮಾಲತಿ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೈಂದೂರು: ಮೆಸ್ಕಾಂ ಜನ ಸಂಪರ್ಕ ಸಭೆ

ಉಡುಪಿ, ಏ.19: ಮೆಸ್ಕಾಂ ಬೈಂದೂರು ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್ 22 ರಂದು...

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...
error: Content is protected !!