Saturday, July 25, 2026
Saturday, July 25, 2026

ಎಂ.ಜಿಎಂ. ಸಂಧ್ಯಾ ಕಾಲೇಜು: ‘ಸಾರಥಿ’ ಅನಾವರಣ

ಎಂ.ಜಿಎಂ. ಸಂಧ್ಯಾ ಕಾಲೇಜು: ‘ಸಾರಥಿ’ ಅನಾವರಣ

Date:

ಉಡುಪಿ, ಡಿ.5: ಕಾಲೇಜಿನ ವಾರ್ಷಿಕ ಸಂಚಿಕೆಗಳಿಗೆ ಜೀವಂತಿಕೆ ಇದೆ. ಭಾವನಾತ್ಮಕ ಸಂಬಂಧಗಳನ್ನು ರೂಪಿಸುವ ಹೊತ್ತಿಗೆವೂ ಹೌದು.ಕಾಲೇಜಿನ ಸರ್ವಾಂಗೀಣ ಚಟುವಟಿಕೆಗಳನ್ನು ದಾಖಲಿಸುವುದರ ಜೊತೆಗೆ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಗಳನ್ನು ಪ್ರತಿಫಲಿಸುವ ದರ್ಪಣವೆಂದರೆ ಕಾಲೇಜು ವಾರ್ಷಿಕ ಸಂಚಿಕೆಗಳು. ಈ ನಿಟ್ಟಿನಲ್ಲಿ ಉಡುಪಿ ಎಂಜಿಎಂ.ಸಂಧ್ಯಾ ಕಾಲೇಜಿನ ವಾಷಿ೯ಕ ಸಂಚಿಕೆ ಸಾರಥಿ ಅತ್ಯುತ್ತಮ ಕೃತಿಯಾಗಿ ಮೂಡಿ ಬಂದಿದೆ ಎಂದು ಎಂ.ಜಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಅವರು, ಟಿ. ಮೇೂಹನದಾಸ್ ಪೈ ಸ್ಮಾರಕ ಅಮೃತ ಸೌಧ ಸಭಾಂಗಣದಲ್ಲಿ ಹಮ್ಮಿಕೊಂಡ ಎಂಜಿಎಂ.ಸಂಧ್ಯಾ ಕಾಲೇಜಿನ ವಾರ್ಷಿಕ ಸಂಚಿಕೆ ಸಾರಥಿ ಲೇೂಕಾರ್ಪಣೆಗೊಳಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ.ದೇವಿದಾಸ್ ಎಸ್.ನಾಯ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಜಿಎಂ.ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ.ವಿಶ್ವನಾಥ ಪೈ, ವಾಣಿಜ್ಯಶಾಸ್ತ್ರ ವಿಭಾಗದ ಸಂಯೇೂಜಕಿ ಡಾ.ಮಲ್ಲಿಕಾ ಎ.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಕೃತಿಕಾ.ಪಿ. ಶೆಣೈ ಸ್ವಾಗತಿಸಿ, ಸಂಪಾದಕೀಯ ಮಂಡಳಿ ಉಪನ್ಯಾಸಕಿ ದೀಪಿಕಾ ಸಂಚಿಕೆಯ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿ ಭಾರ್ಗವ ಅತಿಥಿ ಪರಿಚಯ ನೀಡಿದರು. ಉಪನ್ಯಾಸಕ ಮೊಹಮ್ಮದ್ ಯಾಸೀನ್ ಮನ್ನಾ ವಂದಿಸಿದರು. ಶ್ರೀಕರ ಟಿ.ಎಸ್.ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!