Saturday, February 7, 2026
Saturday, February 7, 2026

ಅಧ್ಯಯನ ಭೇಟಿ

ಅಧ್ಯಯನ ಭೇಟಿ

Date:

ಉಡುಪಿ, ಜ.2: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಕೊಟೇಶ್ವರದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ಬಿ.ಕಾಂ. ನ ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕೇಂದ್ರಗಳ ಭೇಟಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಉದಯವಾಣಿ ಮುದ್ರಣಾಲಯ, ಉದಯ ಅಲ್ಯುಮೀನಿಯಂ ಘಟಕ ಮಣಿಪಾಲ, ಉಪ್ಪೂರಿನಲ್ಲಿರುವ ಕೆ.ಎಂ.ಎಫ್.ನ ಹಾಲಿನ ಸಂಸ್ಕರಣ ಘಟಕ ಇಲ್ಲಿಗೆ ಭೇಟಿ ನೀಡಲಾಯಿತು.

ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಶೇಖರ ಬಿ., ಉಪನ್ಯಾಸಕರಾದ ಶೃತಿ ಆಚಾರ್ಯ ಎನ್. ಹಾಗೂ ಚೈತ್ರಾ ಹೆಚ್ ಭೇಟಿಯ ನೇತೃತ್ವ ವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!