Sunday, February 23, 2025
Sunday, February 23, 2025

ಇಂಡೊನೇಷ್ಯಾಗೆ ಆಮ್ಲಜನಕ ನೀಡಿದ ಐರಾವತ

ಇಂಡೊನೇಷ್ಯಾಗೆ ಆಮ್ಲಜನಕ ನೀಡಿದ ಐರಾವತ

Date:

ಜಕಾರ್ತ: ಕೊರೊನಾ ವಿರುದ್ಧದ ಹೋರಾಟದಲ್ಲಿ ನೆರೆಯ ಮಿತ್ರ ರಾಷ್ಟ್ರಗಳಿಗೆ ಭಾರತದ ಸಹಾಯಹಸ್ತ ಮುಂದುವರಿದಿದ್ದು, ಮಿಷನ್ ಸಾಗರ್ ಮೂಲಕ ಇಂಡೊನೇಷ್ಯಾಗೆ ಆಮ್ಲಜನಕ ಕಂಟೇನರ್ ಗಳನ್ನು ನೀಡಲಾಗಿದೆ.

10 ಆಮ್ಲಜನಕ ಕಂಟೇನರ್ ಗಳನ್ನು ಹೊತ್ತ ನೌಕಾಪಡೆಯ ಐ.ಎನ್.ಎಸ್. ಐರಾವತ ನೌಕೆಯು ಮಂಗಳವಾರ ಜಕಾರ್ತ ಬಂದರು ತಲುಪಿತು. ನೌಕೆಯನ್ನು ಇಂಡೊನೇಷ್ಯಾ ನೌಕಾಪಡೆಯ ಅಧಿಕಾರಿಗಳು ಬರಮಾಡಿಕೊಂಡರು.

ಮೇ 10 ರಂದು ಆರಂಭಗೊಂಡ ಮಿಷನ್ ಸಾಗರ್ ಮೂಲಕ ಮಿತ್ರ ರಾಷ್ಟ್ರಗಳಿಗೆ ಭಾರತ ವೈದ್ಯಕೀಯ ಸಲಕರಣೆಗಳನ್ನು ಒದಗಿಸಿದೆ. ಇಂಡೊನೇಷ್ಯಾ ಮತ್ತು ಭಾರತ ಜಂಟಿಯಾಗಿ ಈ ಹಿಂದೆ ನೌಕಾಪಡೆಯ ಸಮರಾಭ್ಯಾಸವನ್ನು ನಡೆಸಿದ್ದು ಉಭಯ ದೇಶಗಳು ಉತ್ತಮ ಬಾಂಧವ್ಯವನ್ನು ಹೊಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!