Wednesday, April 15, 2026
Wednesday, April 15, 2026

ಇಂಡೊನೇಷ್ಯಾಗೆ ಆಮ್ಲಜನಕ ನೀಡಿದ ಐರಾವತ

ಇಂಡೊನೇಷ್ಯಾಗೆ ಆಮ್ಲಜನಕ ನೀಡಿದ ಐರಾವತ

Date:

ಜಕಾರ್ತ: ಕೊರೊನಾ ವಿರುದ್ಧದ ಹೋರಾಟದಲ್ಲಿ ನೆರೆಯ ಮಿತ್ರ ರಾಷ್ಟ್ರಗಳಿಗೆ ಭಾರತದ ಸಹಾಯಹಸ್ತ ಮುಂದುವರಿದಿದ್ದು, ಮಿಷನ್ ಸಾಗರ್ ಮೂಲಕ ಇಂಡೊನೇಷ್ಯಾಗೆ ಆಮ್ಲಜನಕ ಕಂಟೇನರ್ ಗಳನ್ನು ನೀಡಲಾಗಿದೆ.

10 ಆಮ್ಲಜನಕ ಕಂಟೇನರ್ ಗಳನ್ನು ಹೊತ್ತ ನೌಕಾಪಡೆಯ ಐ.ಎನ್.ಎಸ್. ಐರಾವತ ನೌಕೆಯು ಮಂಗಳವಾರ ಜಕಾರ್ತ ಬಂದರು ತಲುಪಿತು. ನೌಕೆಯನ್ನು ಇಂಡೊನೇಷ್ಯಾ ನೌಕಾಪಡೆಯ ಅಧಿಕಾರಿಗಳು ಬರಮಾಡಿಕೊಂಡರು.

ಮೇ 10 ರಂದು ಆರಂಭಗೊಂಡ ಮಿಷನ್ ಸಾಗರ್ ಮೂಲಕ ಮಿತ್ರ ರಾಷ್ಟ್ರಗಳಿಗೆ ಭಾರತ ವೈದ್ಯಕೀಯ ಸಲಕರಣೆಗಳನ್ನು ಒದಗಿಸಿದೆ. ಇಂಡೊನೇಷ್ಯಾ ಮತ್ತು ಭಾರತ ಜಂಟಿಯಾಗಿ ಈ ಹಿಂದೆ ನೌಕಾಪಡೆಯ ಸಮರಾಭ್ಯಾಸವನ್ನು ನಡೆಸಿದ್ದು ಉಭಯ ದೇಶಗಳು ಉತ್ತಮ ಬಾಂಧವ್ಯವನ್ನು ಹೊಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

ಕಾರ್ಕಳ, ಏ.14: ಶ್ರೀ ಧರ್ಮರಸು ಕೊಡಮನಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಬ್ರಹ್ಮ ಬೈದರ್ಕಳ...

ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ

ಯು.ಬಿ.ಎನ್.ಡಿ., ಏ.14: ಚೀನಾದ ಹಿರಿಯ ಅಧಿಕಾರಿಯೊಬ್ಬರು ಹಾರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ...

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ...
error: Content is protected !!