Tuesday, September 1, 2026
Tuesday, September 1, 2026

ಇಂಡೊನೇಷ್ಯಾಗೆ ಆಮ್ಲಜನಕ ನೀಡಿದ ಐರಾವತ

ಇಂಡೊನೇಷ್ಯಾಗೆ ಆಮ್ಲಜನಕ ನೀಡಿದ ಐರಾವತ

Date:

ಜಕಾರ್ತ: ಕೊರೊನಾ ವಿರುದ್ಧದ ಹೋರಾಟದಲ್ಲಿ ನೆರೆಯ ಮಿತ್ರ ರಾಷ್ಟ್ರಗಳಿಗೆ ಭಾರತದ ಸಹಾಯಹಸ್ತ ಮುಂದುವರಿದಿದ್ದು, ಮಿಷನ್ ಸಾಗರ್ ಮೂಲಕ ಇಂಡೊನೇಷ್ಯಾಗೆ ಆಮ್ಲಜನಕ ಕಂಟೇನರ್ ಗಳನ್ನು ನೀಡಲಾಗಿದೆ.

10 ಆಮ್ಲಜನಕ ಕಂಟೇನರ್ ಗಳನ್ನು ಹೊತ್ತ ನೌಕಾಪಡೆಯ ಐ.ಎನ್.ಎಸ್. ಐರಾವತ ನೌಕೆಯು ಮಂಗಳವಾರ ಜಕಾರ್ತ ಬಂದರು ತಲುಪಿತು. ನೌಕೆಯನ್ನು ಇಂಡೊನೇಷ್ಯಾ ನೌಕಾಪಡೆಯ ಅಧಿಕಾರಿಗಳು ಬರಮಾಡಿಕೊಂಡರು.

ಮೇ 10 ರಂದು ಆರಂಭಗೊಂಡ ಮಿಷನ್ ಸಾಗರ್ ಮೂಲಕ ಮಿತ್ರ ರಾಷ್ಟ್ರಗಳಿಗೆ ಭಾರತ ವೈದ್ಯಕೀಯ ಸಲಕರಣೆಗಳನ್ನು ಒದಗಿಸಿದೆ. ಇಂಡೊನೇಷ್ಯಾ ಮತ್ತು ಭಾರತ ಜಂಟಿಯಾಗಿ ಈ ಹಿಂದೆ ನೌಕಾಪಡೆಯ ಸಮರಾಭ್ಯಾಸವನ್ನು ನಡೆಸಿದ್ದು ಉಭಯ ದೇಶಗಳು ಉತ್ತಮ ಬಾಂಧವ್ಯವನ್ನು ಹೊಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!