Friday, March 20, 2026
Friday, March 20, 2026

ಶಾಂತಿಯುತವಾಗಿ ಅಫ್ಘಾನ್ ಬಿಕ್ಕಟ್ಟು ಪರಿಹರಿಸಿ: ಜೈಶಂಕರ್

ಶಾಂತಿಯುತವಾಗಿ ಅಫ್ಘಾನ್ ಬಿಕ್ಕಟ್ಟು ಪರಿಹರಿಸಿ: ಜೈಶಂಕರ್

Date:

ಅಫ್ಘಾನ್ ಬಿಕ್ಕಟ್ಟನ್ನು ಪರಿಹರಿಸುವ ಸಲುವಾಗಿ ಶಾಂತಿ ಮಾತುಕತೆ ನಡೆಸಬೇಕೆಂದು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಕರೆ ನೀಡಿದ್ದಾರೆ. ದುಶಾನ್ಬೆಯಲ್ಲಿ ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದ ಎಸ್‌ಸಿಒ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ದೋಹಾ ಪ್ರಕ್ರಿಯೆ, ಮಾಸ್ಕೋ ಮತ್ತು ಇಸ್ತಾಂಬುಲ್ ಪ್ರಕ್ರಿಯೆಯನ್ನು ಆಧಾರವಾಗಿಟ್ಟುಕೊಂಡು ರಾಜಿ ಪ್ರಯತ್ನ ನಡೆಸಲು ಮುಂದಾಗಬೇಕು.

ಸ್ವತಂತ್ರ, ಏಕೀಕೃತ, ಶಾಂತಿಯುತ, ಪ್ರಜಾಪ್ರಭುತ್ವ ಮತ್ತು ಸಮೃದ್ಧ ರಾಷ್ಟ್ರವನ್ನು ಅಫ್ಘಾನ್ ಜನರು ಸೇರಿದಂತೆ ಎಲ್ಲರೂ ಬಯಸುತ್ತಾರೆ. ನಾಗರಿಕರ ಮತ್ತು ರಾಜ್ಯ ಪ್ರತಿನಿಧಿಗಳ ಮೇಲಿನ ಹಿಂಸಾಚಾರ ಮತ್ತು ಭಯೋತ್ಪಾದಕ ದಾಳಿಗಳಿಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಸಾಂಘಿಕ ಪ್ರಯತ್ನಗಳು ನಡೆಯಬೇಕು. ಸಂಘರ್ಷವನ್ನು ಬಗೆಹರಿಸಲು ಪರಸ್ಪರ ಪರಿಣಾಮಕಾರಿಯಾದ ಸಂವಾದದ ಅಗತ್ಯತೆಯಿದೆ. ಹಿಂಸೆ ಮತ್ತು ಬಲದಿಂದ ಅಧಿಕಾರವನ್ನು ವಶಪಡಿಸಿಕೊಳ್ಳುವ ಮನಸ್ಥಿತಿ ಖಂಡನೀಯ ಎಂದು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ...

ರಥಬೀದಿ ಕಾಲೇಜು: ಮಹಿಳಾ ದಿನಾಚರಣೆ

ಮಂಗಳೂರು, ಮಾ.20: ಸಮಾಜದ ಕಟ್ಟುಪಾಡುಗಳ ಮಧ್ಯೆಯೇ ಛಲದಿಂದ ಮುನ್ನಡೆದು ಗುರಿ ಸಾಧಿಸಿದ...
error: Content is protected !!