Saturday, August 15, 2026
Saturday, August 15, 2026

ಅಭಿಷೇಕ್ ಅಬ್ಬರ; ಬುಮ್ರಾ ಮ್ಯಾಜಿಕ್ | ಪ್ರಜ್ವಲಿಸಿದ ಸೂರ್ಯ | ನ್ಯೂಜಿಲ್ಯಾಂಡ್ ಬಳಿ ಇಲ್ಲ ಉತ್ತರ

ಅಭಿಷೇಕ್ ಅಬ್ಬರ; ಬುಮ್ರಾ ಮ್ಯಾಜಿಕ್ | ಪ್ರಜ್ವಲಿಸಿದ ಸೂರ್ಯ | ನ್ಯೂಜಿಲ್ಯಾಂಡ್ ಬಳಿ ಇಲ್ಲ ಉತ್ತರ

Date:

ಯು.ಬಿ.ಎನ್.ಡಿ., ಜ.25: ಭಾರತ ತಂಡವು ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಅನ್ನು 8 ವಿಕೆಟ್‌ಗಳ ಮೂಲಕ ಸೋಲಿಸಿ ಸರಣಿಯನ್ನು 3-0 ಗೆಲ್ಲಿದೆ. ಗುವಾಹಟಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನೀಡಿದ 154 ರನ್ ಗುರಿಯನ್ನು ಭಾರತ ಕೇವಲ 10 ಓವರ್‌ಗಳಲ್ಲಿ 155/2 ತಲುಪಿ ಸರಣಿ ಗೆಲುವಿನ ರುಚಿ ಪಡೆಯಿತು.

ಅಭಿಷೇಕ್ ಶರ್ಮಾ ಅಜೇಯ (68) ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅಜೇಯ (57), ಇಶಾನ್ ಕಿಶನ್ ತಂಡದ ಚೇಸಿಂಗ್ ವೇಗವನ್ನು ಹೆಚ್ಚಿಸಿದರು.

ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬುಮ್ರಾ ಮೂರು ವಿಕೆಟ್ ಪಡೆದು ನ್ಯೂಜಿಲ್ಯಾಂಡ್ ತಂಡವನ್ನು ಕಟ್ಟಿ ಹಾಕಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಆ.14: ಮೂಡುಪೆರಂಪಳ್ಳಿ ವಾರ್ಡಿನ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸುಮಾರು 75...

ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಆ.14: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು,...

ಕೊಂಕಣಿ ಭಾಷಾ ರಾಷ್ಟ್ರೀಯ ಮಾನ್ಯತಾ ದಿನ 2026: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಆ.14: ಶ್ರೀ ಲಕ್ಷ್ಮೀ ವೆಂಕಟೇಶ ಕಲಾ ಸೇವಾ ಟ್ರಸ್ಟ್ (ರಿ)....
error: Content is protected !!