Saturday, July 4, 2026
Saturday, July 4, 2026

ಅಭಿಷೇಕ್ ಅಬ್ಬರ; ಬುಮ್ರಾ ಮ್ಯಾಜಿಕ್ | ಪ್ರಜ್ವಲಿಸಿದ ಸೂರ್ಯ | ನ್ಯೂಜಿಲ್ಯಾಂಡ್ ಬಳಿ ಇಲ್ಲ ಉತ್ತರ

ಅಭಿಷೇಕ್ ಅಬ್ಬರ; ಬುಮ್ರಾ ಮ್ಯಾಜಿಕ್ | ಪ್ರಜ್ವಲಿಸಿದ ಸೂರ್ಯ | ನ್ಯೂಜಿಲ್ಯಾಂಡ್ ಬಳಿ ಇಲ್ಲ ಉತ್ತರ

Date:

ಯು.ಬಿ.ಎನ್.ಡಿ., ಜ.25: ಭಾರತ ತಂಡವು ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಅನ್ನು 8 ವಿಕೆಟ್‌ಗಳ ಮೂಲಕ ಸೋಲಿಸಿ ಸರಣಿಯನ್ನು 3-0 ಗೆಲ್ಲಿದೆ. ಗುವಾಹಟಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನೀಡಿದ 154 ರನ್ ಗುರಿಯನ್ನು ಭಾರತ ಕೇವಲ 10 ಓವರ್‌ಗಳಲ್ಲಿ 155/2 ತಲುಪಿ ಸರಣಿ ಗೆಲುವಿನ ರುಚಿ ಪಡೆಯಿತು.

ಅಭಿಷೇಕ್ ಶರ್ಮಾ ಅಜೇಯ (68) ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅಜೇಯ (57), ಇಶಾನ್ ಕಿಶನ್ ತಂಡದ ಚೇಸಿಂಗ್ ವೇಗವನ್ನು ಹೆಚ್ಚಿಸಿದರು.

ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬುಮ್ರಾ ಮೂರು ವಿಕೆಟ್ ಪಡೆದು ನ್ಯೂಜಿಲ್ಯಾಂಡ್ ತಂಡವನ್ನು ಕಟ್ಟಿ ಹಾಕಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿ.ಎ. ಫೌಂಡೇಶನ್ ಫಲಿತಾಂಶ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

ಉಡುಪಿ, ಜು.3: ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ...

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...
error: Content is protected !!