Monday, September 23, 2024
Monday, September 23, 2024

ಪ್ಯಾರಿಸ್ ಒಲಿಂಪಿಕ್ಸ್: ಕಂಚಿನ ಸಮರದಲ್ಲಿ ಭಾರತ ದಿಗ್ವಿಜಯ

ಪ್ಯಾರಿಸ್ ಒಲಿಂಪಿಕ್ಸ್: ಕಂಚಿನ ಸಮರದಲ್ಲಿ ಭಾರತ ದಿಗ್ವಿಜಯ

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ.9: ಶುಕ್ರವಾರ ರಾತ್ರಿ ನಡೆದ ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದಿದ್ದಾರೆ. ಪೋರ್ಟೊ ರಿಕೊದ ಡೇರಿಯನ್ ಟೊಯ್ ಕ್ರೂಜ್ ಅವರನ್ನು 13-5 ಅಂತರದಿಂದ ಸೋಲಿಸುವ ಮೂಲಕ ಸೆಹ್ರಾವತ್ ಒಲಿಂಪಿಕ್ ಕಂಚಿನ ಪದಕ ಗಳಿಸಿದರು. ಭಾರತ ಪದಕ ಪಟ್ಟಿಯಲ್ಲಿ 1 ಬೆಳ್ಳಿ ಮತ್ತು 5 ಕಂಚಿನ ಪದಕಗಳೊಂದಿಗೆ 66 ಸ್ಥಾನದಲ್ಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!